ಬ್ರೇಕಿಂಗ್ ನ್ಯೂಸ್
30-11-20 01:03 pm Mangalore Correspondent ಕರಾವಳಿ
ಮಂಗಳೂರು, ನ.30: ಮೀನು ಹಿಡಿಯಲು ಬಲೆ ಹಾಕುತ್ತಿದ್ದಾಗ ತಮ್ಮದೇ ಬಲೆಯಲ್ಲಿ ಸಿಕ್ಕಿಹಾಕಿಕೊಂಡು ಯುವಕನೊಬ್ಬ ಪ್ರಾಣ ಕಳೆದುಕೊಂಡ ದುರಂತ ಘಟನೆ ಬೈಕಂಪಾಡಿ ಬಳಿ ಸಮುದ್ರದಲ್ಲಿ ಸಂಭವಿಸಿದೆ.
ಬೈಕಂಪಾಡಿಯ ಹೊಸಹಿತ್ಲು ನಿವಾಸಿ ನವೀನ್ ಕರ್ಕೇರ (32) ಮೃತರು. ಸಮುದ್ರ ದಡದಲ್ಲಿ ದೋಣಿಯಲ್ಲಿ ಪ್ರಯಾಣಿಸುತ್ತಾ ಮೀನಿಗೆ ಬಲೆ ಹಾಕುತ್ತಿದ್ದರು. ಈ ಸಂದರ್ಭದಲ್ಲಿ ಬಲೆಗೆ ನವೀನ್ ಕಾಲು ಸಿಲುಕಿದ್ದು ಅಲೆಗಳ ಹೊಡೆತಕ್ಕೆ ನೀರಿಗೆ ಬಿದ್ದು ಮುಳುಗಿದ್ದಾರೆ. ನವೀನ್ ನುರಿತ ಈಜುಗಾರರಾಗಿದ್ದರೂ ಬಲೆಯಲ್ಲಿ ಕಾಲು ಸಿಕ್ಕಿದ್ದರಿಂದ, ನೀರಿನಲ್ಲಿ ಈಜಿ ದಡ ಸೇರಲು ಸಾಧ್ಯವಾಗಲಿಲ್ಲ.
ಕೂಡಲೇ ಮತ್ತೊಂದು ದೋಣಿಯಲ್ಲಿದ್ದ ಮೀನುಗಾರರು ಗಮನಿಸಿ, ಅವರನ್ನು ಕರೆತಂದು ಆಸ್ಪತ್ರೆಗೆ ದಾಖಲಿಸಿದರು. ಆದರೆ ಅವರು ಅಷ್ಟರಲ್ಲೇ ಸಾವನ್ನಪ್ಪಿದ್ದರು ಎಂದು ವೈದ್ಯರು ತಿಳಿಸಿದರು.
ನವೀನ್ ಅವಿವಾಹಿತರಾಗಿದ್ದು ಕುಟುಂಬದಲ್ಲಿ ನಾಲ್ಕನೇ ಮಗನಾಗಿದ್ದ. ವಿಚಿತ್ರ ಅಂದರೆ, ಎಲ್ಲ ಸೋದರರೂ ಇದೇ ರೀತಿ ದುರಂತದಲ್ಲಿ ಮೃತಪಟ್ಟಿದ್ದರು. ತಂದೆ ಹಿಂದೆಯೇ ಮೃತರಾಗಿದ್ದು ಮೂವರು ಸೋದರರ ಪೈಕಿ, ಓರ್ವ ಮಡಿಕೇರಿಯಲ್ಲಿ ಅಪಘಾತಕ್ಕೀಡಾಗಿದ್ದರು. ಇನ್ನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಮತ್ತೊಬ್ಬ ಅನಾರೋಗ್ಯದಿಂದ ಮೃತಪಟ್ಟಿದ್ದರು. ಈಗ ನವೀನ್ ಸಾವಿನೊಂದಿಗೆ ವಯಸ್ಸಾದ ತಾಯಿ ಒಬ್ಬಂಟಿಯಾಗಿದ್ದಾರೆ.
In a tragic incident which happened at sea near Baikampady, Mangalore here on Sunday, November 29, a fisherman got tangled inside a net he was spreading to catch fish, and lost his life.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am