ಬ್ರೇಕಿಂಗ್ ನ್ಯೂಸ್
30-11-20 01:03 pm Mangalore Correspondent ಕರಾವಳಿ
ಮಂಗಳೂರು, ನ.30: ಮೀನು ಹಿಡಿಯಲು ಬಲೆ ಹಾಕುತ್ತಿದ್ದಾಗ ತಮ್ಮದೇ ಬಲೆಯಲ್ಲಿ ಸಿಕ್ಕಿಹಾಕಿಕೊಂಡು ಯುವಕನೊಬ್ಬ ಪ್ರಾಣ ಕಳೆದುಕೊಂಡ ದುರಂತ ಘಟನೆ ಬೈಕಂಪಾಡಿ ಬಳಿ ಸಮುದ್ರದಲ್ಲಿ ಸಂಭವಿಸಿದೆ.
ಬೈಕಂಪಾಡಿಯ ಹೊಸಹಿತ್ಲು ನಿವಾಸಿ ನವೀನ್ ಕರ್ಕೇರ (32) ಮೃತರು. ಸಮುದ್ರ ದಡದಲ್ಲಿ ದೋಣಿಯಲ್ಲಿ ಪ್ರಯಾಣಿಸುತ್ತಾ ಮೀನಿಗೆ ಬಲೆ ಹಾಕುತ್ತಿದ್ದರು. ಈ ಸಂದರ್ಭದಲ್ಲಿ ಬಲೆಗೆ ನವೀನ್ ಕಾಲು ಸಿಲುಕಿದ್ದು ಅಲೆಗಳ ಹೊಡೆತಕ್ಕೆ ನೀರಿಗೆ ಬಿದ್ದು ಮುಳುಗಿದ್ದಾರೆ. ನವೀನ್ ನುರಿತ ಈಜುಗಾರರಾಗಿದ್ದರೂ ಬಲೆಯಲ್ಲಿ ಕಾಲು ಸಿಕ್ಕಿದ್ದರಿಂದ, ನೀರಿನಲ್ಲಿ ಈಜಿ ದಡ ಸೇರಲು ಸಾಧ್ಯವಾಗಲಿಲ್ಲ.
ಕೂಡಲೇ ಮತ್ತೊಂದು ದೋಣಿಯಲ್ಲಿದ್ದ ಮೀನುಗಾರರು ಗಮನಿಸಿ, ಅವರನ್ನು ಕರೆತಂದು ಆಸ್ಪತ್ರೆಗೆ ದಾಖಲಿಸಿದರು. ಆದರೆ ಅವರು ಅಷ್ಟರಲ್ಲೇ ಸಾವನ್ನಪ್ಪಿದ್ದರು ಎಂದು ವೈದ್ಯರು ತಿಳಿಸಿದರು.
ನವೀನ್ ಅವಿವಾಹಿತರಾಗಿದ್ದು ಕುಟುಂಬದಲ್ಲಿ ನಾಲ್ಕನೇ ಮಗನಾಗಿದ್ದ. ವಿಚಿತ್ರ ಅಂದರೆ, ಎಲ್ಲ ಸೋದರರೂ ಇದೇ ರೀತಿ ದುರಂತದಲ್ಲಿ ಮೃತಪಟ್ಟಿದ್ದರು. ತಂದೆ ಹಿಂದೆಯೇ ಮೃತರಾಗಿದ್ದು ಮೂವರು ಸೋದರರ ಪೈಕಿ, ಓರ್ವ ಮಡಿಕೇರಿಯಲ್ಲಿ ಅಪಘಾತಕ್ಕೀಡಾಗಿದ್ದರು. ಇನ್ನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಮತ್ತೊಬ್ಬ ಅನಾರೋಗ್ಯದಿಂದ ಮೃತಪಟ್ಟಿದ್ದರು. ಈಗ ನವೀನ್ ಸಾವಿನೊಂದಿಗೆ ವಯಸ್ಸಾದ ತಾಯಿ ಒಬ್ಬಂಟಿಯಾಗಿದ್ದಾರೆ.
In a tragic incident which happened at sea near Baikampady, Mangalore here on Sunday, November 29, a fisherman got tangled inside a net he was spreading to catch fish, and lost his life.
18-03-25 02:30 pm
Bangalore Correspondent
Tumkur Wedding News, Water: ನೀರಿನ ವಿಚಾರದಲ್ಲಿ...
18-03-25 01:08 pm
ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್ ಸದ್ಯದಲ್ಲೇ...
17-03-25 11:54 am
Yatnal, Pramod Muthalik: ' ಬಾಂಬ್ ಹಾಕಿ ಹೊಟ್ಟೆ...
16-03-25 10:32 pm
Reservation for Muslims, Siddaramaiah, BJP: ಸ...
16-03-25 12:11 pm
17-03-25 10:57 pm
HK News Desk
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
18-03-25 08:53 pm
Mangalore Correspondent
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
Mangalore Accident, Kallapu: ನಿಯಂತ್ರಣ ತಪ್ಪಿ ಆ...
17-03-25 08:01 pm
Mangalore, Chakravarthy Sulibele, FIR: ಅನ್ಯಧರ...
17-03-25 04:27 pm
18-03-25 06:31 pm
Mangalore Correspondent
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am