ಬ್ರೇಕಿಂಗ್ ನ್ಯೂಸ್
09-04-24 01:48 pm Udupi Correspondent ಕರಾವಳಿ
ಉಡುಪಿ, ಎ.9: ಮುಂಬೈನಿಂದ ಬರುತ್ತಿದ್ದ ರೈಲಿನಲ್ಲಿ ಪ್ರಯಾಣಿಕರೊಬ್ಬರು ತರುತ್ತಿದ್ದ 24.99 ಲಕ್ಷ ರೂ. ನಗದು ಹಣವನ್ನು ರೈಲ್ವೇ ಪೊಲೀಸರು ಜಪ್ತಿ ಮಾಡಿದ್ದಾರೆ.
ಉಡುಪಿಯ ಇಂದ್ರಾಳಿ ರೈಲ್ವೇ ನಿಲ್ದಾಣದಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾಗ ನಗದು ಪತ್ತೆಯಾಗಿದೆ. ಮುಂಬೈನಿಂದ ತಿರುವನಂತಪುರಕ್ಕೆ ಹೋಗುತ್ತಿದ್ದ ನೇತ್ರಾವತಿ ಎಕ್ಪ್ರೆಸ್ ರೈಲಿನಲ್ಲಿ ಪ್ರಯಾಣಿಕ ಫಹಾದ್ ಎಂಬವರು ಸಾಗಿಸುತ್ತಿದ್ದ 24,99,500 ರೂ. ಹಣವನ್ನು ಜಪ್ತಿ ಮಾಡಲಾಗಿದೆ.
ಹಣ ಪತ್ತೆ ಪ್ರಕರಣವನ್ನು ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರ ಮಾಡಲಾಗಿದೆ. ಹಣ ಸಾಗಿಸುತ್ತಿದ್ದ ಪ್ರಯಾಣಿಕ ಭಟ್ಕಳ ನಿವಾಸಿ ಫಹಾದ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಫಹಾದ್ ರೈಲಿನ ಜನರಲ್ ಕೋಚ್ ನಲ್ಲಿ ಕುಳಿತುಕೊಂಡಿದ್ದರು.
ಚುನಾವಣಾ ನೀತಿಸಂಹಿತೆ ಹಿನ್ನೆಲೆಯಲ್ಲಿ ಚುನಾವಣಾ ಕೋಶಕ್ಕೆ ಮಾಹಿತಿ ನೀಡಲಾಗಿದೆ. ಫ್ಲೈಯಿಂಗ್ ಸ್ಕ್ಯಾಡ್ ಮತ್ತು ಐಟಿ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
24 lakhs worth cash seized from mumbai udupi train by railway police at Udupi railway station.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am