ಬ್ರೇಕಿಂಗ್ ನ್ಯೂಸ್
09-04-24 10:38 pm Mangalore Correspondent ಕರಾವಳಿ
ಮಂಗಳೂರು, ಎ.9: ಉಡುಪಿ ಜಿಲ್ಲೆಯ ಬಾರ್ಕೂರು ಮೂಲದ ಫಾದರ್ ವಲೇರಿಯನ್ ಡಿಸಿಲ್ವಾ(72) ಅವರು ಎಪ್ರಿಲ್ 9ರಂದು ಮಂಗಳೂರಿನಲ್ಲಿ ನಿಧನರಾದರು.
1978 ಜೂನ್ 3ರಂದು ಫಾದರ್ ಆಗಿ ವೃತ್ತಿ ಆರಂಭಿಸಿದ್ದ ವಲೇರಿಯನ್ ಡಿಸಿಲ್ವಾ ಮಂಗಳೂರು, ಚಿಕ್ಕಮಗಳೂರು ಜಿಲ್ಲೆಯ ಹಲವು ಕಡೆಗಳಲ್ಲಿ ಸೇವೆ ಮಾಡಿದ್ದಾರೆ. 1982ರಲ್ಲಿ ಚಿಕ್ಕಮಗಳೂರಿನ ಮಲ್ಲಂದೂರು ಸೈಂಟ್ ಲಾರೆನ್ಸ್ ಚರ್ಚ್ ನಲ್ಲಿ ಮೆಂಬರ್ ಆಗಿ ಸೇರ್ಪಡೆಗೊಂಡು ಬಳಿಕ ಅಲ್ಲಿಯೇ ಫಾದರ್ ಆಗಿ ನೇಮಕಗೊಂಡಿದ್ದರು. 1987ರಿಂದ 93ರ ವರೆಗೆ ಬಣಕಲ್ ರವಿ ಆಶ್ರಮದಲ್ಲಿ ಮುಖ್ಯಸ್ಥರಾಗಿ ನೇಮಕ ಆಗಿದ್ದರು.
ಆಬಳಿಕ ಬೆಂಗಳೂರಿನಲ್ಲಿ ಚರ್ಚ್ ಬಗ್ಗೆ ವಿಶೇಷ ಪಾಂಡಿತ್ಯ ಪಡೆದು ಬ್ರಹ್ಮಾವರದ ಹೋಲಿ ಫ್ಯಾಮಿಲ್ ಚರ್ಚ್ ನಲ್ಲಿ ಮುಖ್ಯ ಪಾದ್ರಿಯಾಗಿ ನೇಮಕವಾಗಿದ್ದರು. 2001-2004ರಲ್ಲಿ ಫರಂಗಿಪೇಟೆ ಚರ್ಚ್, 2004-06ರಲ್ಲಿ ಕಾಸರಗೋಡಿನ ಸೈಂಟ್ ಜೋಸೆಫ್ ಚರ್ಚ್ ನಲ್ಲಿ ನಿಯೋಜನೆಗೊಂಡಿದ್ದರು. 2006-10ರಲ್ಲಿ ಫಾದರ್ ವಲೇರಿಯನ್ ಅಮೆರಿಕದ ನ್ಯೂಯಾರ್ಕ್ ಸಿಟಿಯ ಸೈಂಟ್ ಜೋನ್ಸ್ ಚರ್ಚ್ ನಲ್ಲಿ ಅಸಿಸ್ಟೆಂಟ್ ಪಾಸ್ಟರ್ ಆಗಿ ಕೆಲಸ ಮಾಡಿದ್ದರು. ಎಪ್ರಿಲ್ 13ರಂದು ಕಾರ್ಕಳದ ನಿಟ್ಟೆಯ ಕೃಪಾ ಕಿರಣ್ ನಲ್ಲಿ ಫಾದರ್ ವಲೇರಿಯನ್ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಿದ್ದು, ಅದೇ ದಿನ ಸಂಜೆ ಫರಂಗಿಪೇಟೆಯ ಮೋಂಟ್ ಮರಿಯಾನೋ ಚರ್ಚ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
Renowned Fr Valerian D'Silva, known for his contributions, passed away on Tuesday, April 9. He was 72. Born on August 18, 1951, originally from Barkur, Udupi district, Fr Valerian embarked on his journey into priesthood on June 3, 1978.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am