ಬ್ರೇಕಿಂಗ್ ನ್ಯೂಸ್
10-04-24 03:46 pm Mangalore Correspondent ಕರಾವಳಿ
ಮಂಗಳೂರು, ಏ.10: ನಗರದ ಕೆನರಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ತುಳಸಿ ಪೈ 596 ಅಂಕ ಗಳಿಸಿ ವಾಣಿಜ್ಯ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ ದ್ವಿತೀಯ ರ್ಯಾಂಕ್ ಪಡೆದಿದ್ದಾರೆ. ಇದೇ ಕಾಲೇಜಿನ ವಿದ್ಯಾರ್ಥಿನಿ ಸಮೃದ್ಧಿ 594 ಅಂಕ ಪಡೆದು ರಾಜ್ಯ ಮಟ್ಟದಲ್ಲಿ ನಾಲ್ಕನೇ ರ್ಯಾಂಕ್ ಪಡೆದಿದ್ದಾರೆ.
595 ಕ್ಕಿಂತ ಹೆಚ್ಚು ಅಂಕ ಬರಬಹುದೆಂಬ ನಿರೀಕ್ಷೆ ಇತ್ತು. ಪೂರ್ವಭಾವಿ ಪರೀಕ್ಷೆಯಲ್ಲೂ ಉತ್ತಮ ಅಂಕ ಗಳಿಸಲು ಸಾಧ್ಯವಾಗಿತ್ತು. ಆದರೆ, ರಾಜ್ಯ ಮಟ್ಟದಲ್ಲಿ ದ್ವಿತೀಯ ರ್ಯಾಂಕ್ ಬರಬಹುದೆಂದು ನಿರೀಕ್ಷಿಸಿರಲಿಲ್ಲ ಎಂದು ತುಳಸಿ ಪೈ ಪ್ರತಿಕ್ರಿಯಿಸಿದರು.
ಎಲ್ ಕೆಜಿಯಿಂದ ದ್ವಿತೀಯ ಪಿಯುಸಿವರೆಗೆ ಯಾವುದೇ ಟ್ಯೂಷನ್ ಹೋಗಿಲ್ಲ. ಸ್ವಂತ ಅಭ್ಯಾಸದಿಂದ ಉತ್ತಮ ಅಂಕ ಪಡೆಯಲು ಸಾಧ್ಯವಾಗಿದೆ. ವಾರ್ಷಿಕ ಪರೀಕ್ಷೆಗಾಗಿ ವಿಶೇಷ ತಯಾರಿ ಮಾಡಿಲ್ಲ. ದಿನಕ್ಕೆ ನಾಲ್ಕೈದು ತಾಸು ಅಭ್ಯಾಸ ಮಾಡುತ್ತಿದ್ದೆ. ಓದಿದ್ದನ್ನು ಸರಿಯಾಗಿ ಮನದಟ್ಟು ಮಾಡಿಕೊಳ್ಳುತ್ತಿದ್ದೆ. ಮುಂದೆ ಚಾರ್ಟರ್ಡ್ ಅಕೌಂಟೆಂಟ್ ಆಗುವ ಕನಸು ಇದೆ. ಎಸ್ಸೆಸ್ಸೆಲ್ಸಿ ಯಲ್ಲಿ 625ಕ್ಕೆ 624 ಅಂಕ ಬಂದಿತ್ತು. ವಾಣಿಜ್ಯ ನನ್ನ ಆಸಕ್ತಿಯ ವಿಷಯ ಆಗಿದ್ದ ಕಾರಣಕ್ಕೆ ವಾಣಿಜ್ಯ ವಿಭಾಗವನ್ನೇ ಆಯ್ದುಕೊಂಡಿದ್ದೆ ಎಂದು ತುಳಸಿ ಹೇಳಿದರು. ಈಕೆ ಉದ್ಯಮಿ ವಿವೇಕ್ ಪೈ ಮತ್ತು ವಿನಿತಾ ದಂಪತಿ ಪುತ್ರಿ.
Tulsi Pai from Mangalore bags 596 marks in PUC, becomes state second topper. She is a student of canara college in Mangalore.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm