ಬ್ರೇಕಿಂಗ್ ನ್ಯೂಸ್
10-04-24 07:23 pm Mangalore Correspondent ಕರಾವಳಿ
ಮಂಗಳೂರು, ಎ.10: ಎಪ್ರಿಲ್ 14ರಂದು ಪ್ರಧಾನಿ ಮೋದಿ ಮಂಗಳೂರಿಗೆ ಆಗಮಿಸಲಿದ್ದು, ಬೃಹತ್ ರೋಡ್ ಶೋ ನಡೆಸಲಿದ್ದಾರೆ. ಮಂಗಳೂರು ನಗರದ ನಾರಾಯಣ ಗುರು ಸರ್ಕಲ್ ನಿಂದ ಲಾಲ್ ಬಾಗ್, ಪಿವಿಎಸ್ ವೃತ್ತದ ಮೂಲಕ ನವಭಾರತ್ ಸರ್ಕಲ್ ಆಗಿ ಹಂಪನಕಟ್ಟೆಯ ವರೆಗೆ ರೋಡ್ ಶೋ ನಡೆಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದ್ದಾರೆ.
ಕುಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಮೋದಿ ಸಮಾವೇಶ ನಡೆಸುವುದೆಂದು ಈ ಹಿಂದೆ ನಿರ್ಧರಿಸಲಾಗಿತ್ತು. ಆದರೆ ಕೊನೆಕ್ಷಣದಲ್ಲಿ ಸಮಾವೇಶ ರದ್ದುಪಡಿಸಿದ್ದು ಮಂಗಳೂರಿನಲ್ಲಿ ರೋಡ್ ಶೋ ನಡೆಸಲು ನಿರ್ಧರಿಸಲಾಗಿದೆ. ಮಂಗಳೂರು ನಗರದ ಉರ್ವಾ ಬಳಿಯ ನಾರಾಯಣ ಗುರು ಸರ್ಕಲ್ ನಲ್ಲಿ ನಾರಾಯಣ ಗುರುಗಳ ಪ್ರತಿಮೆಗೆ ಅಂದು ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಮಾಲಾರ್ಪಣೆ ಮಾಡಲಿದ್ದಾರೆ. ಆನಂತರ, ತೆರೆದ ವಾಹನದಲ್ಲಿ ರೋಡ್ ಶೋ ನಡೆಸಲಿದ್ದಾರೆ ಎಂದು ಸತೀಶ್ ಕುಂಪಲ ತಿಳಿಸಿದ್ದಾರೆ.
ಎರಡೂವರೆ ಕಿಮೀ ಉದ್ದಕ್ಕೆ ರೋಡ್ ಶೋ ನಡೆಸುವ ಬಗ್ಗೆ ನಾವು ಕೇಂದ್ರ ಬಿಜೆಪಿ ಕಮಿಟಿಗೆ ಅಹವಾಲು ಕಳಿಸಿದ್ದೇವೆ. ಎಸ್ ಪಿಜಿ ಭದ್ರತಾ ವಿಭಾಗವು ಇಲ್ಲಿನ ಪರಿಸ್ಥಿತಿ ನೋಡಿಕೊಂಡು ಎಷ್ಟು ಉದ್ದಕ್ಕೆ ರೋಡ್ ಶೋ ನಡೆಸುವುದೆಂದು ನಿರ್ಧರಿಸಲಿದ್ದಾರೆ ಎಂದು ಸತೀಶ್ ಕುಂಪಲ ಹೇಳಿದ್ದಾರೆ. ಲಾಲ್ ಬಾಗ್, ಬಳ್ಳಾಲ್ ಬಾಗ್ ರಸ್ತೆಯಲ್ಲಿ ರೋಡ್ ಶೋ ನಡೆಸಿದರೆ ಅತಿ ಹೆಚ್ಚು ಜನ ಸೇರುವುದಕ್ಕೆ ಅವಕಾಶ ಇರಲಿದ್ದು ಭಾರೀ ಸಂಖ್ಯೆಯಲ್ಲಿ ಜನರನ್ನು ಸೇರಿಸಲು ಬಿಜೆಪಿ ಪ್ಲಾನ್ ಮಾಡಿಕೊಂಡಿದೆ.
Modi road show on April 14 at 5 pm in mangalore. Initially, it was planned to hold Vijaya Sankalpa Samavesha at Gold Finch City at Kuloor. However, the convention has been cancelled and a road show will be organised in the city.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am