ಬ್ರೇಕಿಂಗ್ ನ್ಯೂಸ್
10-04-24 09:28 pm Mangalore Correspondent ಕರಾವಳಿ
ಮಂಗಳೂರು, ಏ.10: ಇದೇ ಎ.26ರಂದು ನಡೆಯುವ ಲೋಕಸಭೆ ಸಾರ್ವತ್ರಿಕ ಚುನಾವಣೆಯನ್ನು ಹಬ್ಬದ ರೀತಿಯಲ್ಲಿ ಸಂಭ್ರಮದಿಂದ ಆಚರಿಸುವಂತೆ ಚುನಾವಣಾ ಆಯೋಗ ನೀಡಿರುವ ಸಲಹೆಯಂತೆ ಮಂಗಳೂರಿನ ಪಣಂಬೂರು ಬೀಚ್ ನಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮಂಗಳೂರಿನ ಪಣಂಬೂರ್ ಬೀಚ್ ನಲ್ಲಿ ಮತದಾನ ಜಾಗೃತಿ ಕುರಿತು ಆಯೋಜಿಸಿದ್ದ ಪಾರಾಸೈಲಿಂಗ್, ಜಟ್ ಸ್ಕೀ ರೈಡ್, ಪಾರಾಸೈಲಿಂಗ್ ಡೀಪಿಂಗ್ ಬೋಟ್ ರೈಡ್, ಬನಾನಾ ರೈಡ್ ಅನ್ನು ಸ್ವತಃ ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ತಂಡದ ನೋಡಲ್ ಅಧಿಕಾರಿಯೂ ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಆನಂದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ.ಬಿ., ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಕಡಲ ಕಿನಾರೆಯಲ್ಲಿ ಮತದಾನದ ಫಲಕ ಹಿಡಿದು ಜಾಗೃತಿ ಮೂಡಿಸಿದರು. ಪ್ರೊಬೇಷನರಿ ಐಎಎಸ್ ಅಧಿಕಾರಿ ಮುಕುಲ್ ಜೈನ್ ಸಹ ಇದ್ದರು.


ರಜೆ ನಿಮಿತ್ತ ಬೀಚ್ ನಲ್ಲಿ ಸೇರಿದ್ದ 1000 ಕ್ಕೂ ಅಧಿಕ ಮಂದಿ ಕಾರ್ಯಕ್ರಮ ವೀಕ್ಷಿಸಿದರು. ಕಾರ್ಯಕ್ರಮದಲ್ಲಿ ಮತದಾನ ಜಾಗೃತಿ ಫಲಕಗಳನ್ನು ಅಳವಡಿಸಲಾಗಿತ್ತು, ನನ್ನ ಮತ ನನ್ನ ಹೆಮ್ಮೆ , ಚುನಾವಣಾ ಪರ್ವ ದೇಶದ ಗರ್ವ ಸ್ಲೋಗನ್ ಗಳನ್ನು ಕೂಗಲಾಯಿತು. ಜಿಲ್ಲೆಯ ಬುದ್ಧಿವಂತ ಮತದಾರರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ಬರಬೇಕು ಎನ್ನುವ ಉದ್ದೇಶದಿಂದ ಭಿನ್ನ ರೀತೀಯಲ್ಲಿ ಮತದಾರರನ್ನು ಸೆಳೆಯುವ ಸಲುವಾಗಿ ಭಿನ್ನ ಭಿನ್ನ ಆಲೋಚನೆಗಳ ಮೂಲಕ ಮತದಾನದ ಅರಿವು ಮೂಡಿಸಲಾಗುತ್ತಿದೆ ಎಂದು ಜಿ.ಪಂ. ಸಿಇಓ ಡಾ. ಆನಂದ ಕೆ. ಅವರು ತಿಳಿಸಿದರು.
Election campaign at panambur beach in Mangalore, SP Dakshina Kannada Rishyanth Makes boat ride along with Mangalore City corporation commissioner.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm