ಬ್ರೇಕಿಂಗ್ ನ್ಯೂಸ್
10-04-24 09:28 pm Mangalore Correspondent ಕರಾವಳಿ
ಮಂಗಳೂರು, ಏ.10: ಇದೇ ಎ.26ರಂದು ನಡೆಯುವ ಲೋಕಸಭೆ ಸಾರ್ವತ್ರಿಕ ಚುನಾವಣೆಯನ್ನು ಹಬ್ಬದ ರೀತಿಯಲ್ಲಿ ಸಂಭ್ರಮದಿಂದ ಆಚರಿಸುವಂತೆ ಚುನಾವಣಾ ಆಯೋಗ ನೀಡಿರುವ ಸಲಹೆಯಂತೆ ಮಂಗಳೂರಿನ ಪಣಂಬೂರು ಬೀಚ್ ನಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮಂಗಳೂರಿನ ಪಣಂಬೂರ್ ಬೀಚ್ ನಲ್ಲಿ ಮತದಾನ ಜಾಗೃತಿ ಕುರಿತು ಆಯೋಜಿಸಿದ್ದ ಪಾರಾಸೈಲಿಂಗ್, ಜಟ್ ಸ್ಕೀ ರೈಡ್, ಪಾರಾಸೈಲಿಂಗ್ ಡೀಪಿಂಗ್ ಬೋಟ್ ರೈಡ್, ಬನಾನಾ ರೈಡ್ ಅನ್ನು ಸ್ವತಃ ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ತಂಡದ ನೋಡಲ್ ಅಧಿಕಾರಿಯೂ ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಆನಂದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ.ಬಿ., ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಕಡಲ ಕಿನಾರೆಯಲ್ಲಿ ಮತದಾನದ ಫಲಕ ಹಿಡಿದು ಜಾಗೃತಿ ಮೂಡಿಸಿದರು. ಪ್ರೊಬೇಷನರಿ ಐಎಎಸ್ ಅಧಿಕಾರಿ ಮುಕುಲ್ ಜೈನ್ ಸಹ ಇದ್ದರು.


ರಜೆ ನಿಮಿತ್ತ ಬೀಚ್ ನಲ್ಲಿ ಸೇರಿದ್ದ 1000 ಕ್ಕೂ ಅಧಿಕ ಮಂದಿ ಕಾರ್ಯಕ್ರಮ ವೀಕ್ಷಿಸಿದರು. ಕಾರ್ಯಕ್ರಮದಲ್ಲಿ ಮತದಾನ ಜಾಗೃತಿ ಫಲಕಗಳನ್ನು ಅಳವಡಿಸಲಾಗಿತ್ತು, ನನ್ನ ಮತ ನನ್ನ ಹೆಮ್ಮೆ , ಚುನಾವಣಾ ಪರ್ವ ದೇಶದ ಗರ್ವ ಸ್ಲೋಗನ್ ಗಳನ್ನು ಕೂಗಲಾಯಿತು. ಜಿಲ್ಲೆಯ ಬುದ್ಧಿವಂತ ಮತದಾರರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ಬರಬೇಕು ಎನ್ನುವ ಉದ್ದೇಶದಿಂದ ಭಿನ್ನ ರೀತೀಯಲ್ಲಿ ಮತದಾರರನ್ನು ಸೆಳೆಯುವ ಸಲುವಾಗಿ ಭಿನ್ನ ಭಿನ್ನ ಆಲೋಚನೆಗಳ ಮೂಲಕ ಮತದಾನದ ಅರಿವು ಮೂಡಿಸಲಾಗುತ್ತಿದೆ ಎಂದು ಜಿ.ಪಂ. ಸಿಇಓ ಡಾ. ಆನಂದ ಕೆ. ಅವರು ತಿಳಿಸಿದರು.
Election campaign at panambur beach in Mangalore, SP Dakshina Kannada Rishyanth Makes boat ride along with Mangalore City corporation commissioner.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am