ಬ್ರೇಕಿಂಗ್ ನ್ಯೂಸ್
30-11-20 07:16 pm Mangaluru Correspondent ಕರಾವಳಿ
ಮಂಗಳೂರು, ನ.30: ಸ್ಮಾರ್ಟ್ ಸಿಟಿ ಯೋಜನೆಯಡಿ 17 ಕೋಟಿ ರೂ. ವೆಚ್ಚದಲ್ಲಿ ರಥಬೀದಿಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳು ಬಹುತೇಕ ಪೂರ್ಣಗೊಂಡಿದೆ. ಹಾಗಾಗಿ (ಡಿ.1) ನಾಳೆಯಿಂದ ದ್ವಿಚಕ್ರ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.
ಸ್ಮಾರ್ಟ್ ಸಿಟಿ ಅಧಿಕಾರಿಗಳೊಂದಿಗೆ ಕಾಮಗಾರಿ ವೀಕ್ಷಣೆಗೆ ಮಾಡಿದ ಅವರು, ರಸ್ತೆ ಕಾಂಕ್ರೀಟೀಕರಣ ಬಹುತೇಕ ಪೂರ್ಣಗೊಂಡಿದೆ. ಚರಂಡಿ ಹಾಗೂ ಮೆಸ್ಕಾಂ ಸಂಬಂಧಪಟ್ಟ ಕಾಮಗಾರಿಗಳು ಪೂರ್ಣಗೊಳಿಸುವುದು ಬಾಕಿಯುಳಿದಿದೆ. ಹಾಗಾಗಿ ಸಾರ್ವಜನಿಕರು ಹಾಗೂ ಸ್ಥಳೀಯ ವ್ಯಾಪಾರಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ದ್ವಿಚಕ್ರ ವಾಹನಗಳ ಸಂಚಾರಕ್ಕೆ ಮಾತ್ರ ಅನುವು ಮಾಡಿಕೊಡಲಾಗುವುದು ಎಂದರು.
ಪರಿಸರದ ಜನರು ಕಾಮಗಾರಿ ವೇಳೆ ಮುಕ್ತ ಮನಸ್ಸಿನಿಂದ ಸಹಕರಿಸಿದ್ದಾರೆ. ಸಾರ್ವಜನಿಕರ ಸಹಕಾರದಿಂದ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಲು ಸಾಧ್ಯವಾಗಿದೆ. ಬಾಕಿ ಉಳಿದಿರುವ ಮೆಸ್ಕಾಂ ಹಾಗೂ ಚರಂಡಿ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ. ಆದಷ್ಟು ಬೇಗ ಉಳಿದ ಕಾಮಗಾರಿ ಪೂರ್ಣಗೊಳಿಸಿ ಒಂದು ವಾರದೊಳಗೆ ಎಲ್ಲಾ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ಈ ವೇಳೆ ಸ್ಥಳೀಯ ಮನಪಾ ಸದಸ್ಯೆ ಹಾಗೂ ಆರೋಗ್ಯ ಸ್ಥಾಯಿ ಸಮಿತಿ ಅದ್ಯಕ್ಷೆ ಪೂರ್ಣಿಮಾ, ಬಿಜೆಪಿ ಮುಖಂಡರಾದ ಮುರಲೀಧರ್ ನಾಯಕ್, ರಮೇಶ್ ಹೆಗ್ಡೆ, ಹರಿ ಪ್ರಸಾದ್, ನಾಗರಿಕ ಹಿತ ರಕ್ಷಣಾ ಸಮಿಯ ಅಧ್ಯಕ್ಷ ಹನುಮಂತ ಕಾಮತ್, ಸ್ಮಾರ್ಟಿ ಸಿಟಿ ಅಧಿಕಾರಿಗಳಾದ ಲಿಂಗೇಗೌಡ, ಅರುಣ ಪ್ರಭಾ ಉಪಸ್ಥಿತರಿದ್ದರು.
Two-wheeler movement allowed in Car Street, Mangalore from Dec 1 and all kinds of vehicular movement will be allowed within a week said MLA Vedavyasa Kamath.
18-03-25 11:02 pm
Bangalore Correspondent
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
Bangalore JCB Accident, Two Killed; ರಸ್ತೆ ಕಾಮ...
18-03-25 02:30 pm
Tumkur Wedding News, Water: ನೀರಿನ ವಿಚಾರದಲ್ಲಿ...
18-03-25 01:08 pm
ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್ ಸದ್ಯದಲ್ಲೇ...
17-03-25 11:54 am
17-03-25 10:57 pm
HK News Desk
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
18-03-25 10:09 pm
Mangalore Correspondent
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
Mangalore Accident, Kallapu: ನಿಯಂತ್ರಣ ತಪ್ಪಿ ಆ...
17-03-25 08:01 pm
18-03-25 06:31 pm
Mangalore Correspondent
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am