ಬ್ರೇಕಿಂಗ್ ನ್ಯೂಸ್
30-11-20 07:16 pm Mangaluru Correspondent ಕರಾವಳಿ
ಮಂಗಳೂರು, ನ.30: ಸ್ಮಾರ್ಟ್ ಸಿಟಿ ಯೋಜನೆಯಡಿ 17 ಕೋಟಿ ರೂ. ವೆಚ್ಚದಲ್ಲಿ ರಥಬೀದಿಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳು ಬಹುತೇಕ ಪೂರ್ಣಗೊಂಡಿದೆ. ಹಾಗಾಗಿ (ಡಿ.1) ನಾಳೆಯಿಂದ ದ್ವಿಚಕ್ರ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.
ಸ್ಮಾರ್ಟ್ ಸಿಟಿ ಅಧಿಕಾರಿಗಳೊಂದಿಗೆ ಕಾಮಗಾರಿ ವೀಕ್ಷಣೆಗೆ ಮಾಡಿದ ಅವರು, ರಸ್ತೆ ಕಾಂಕ್ರೀಟೀಕರಣ ಬಹುತೇಕ ಪೂರ್ಣಗೊಂಡಿದೆ. ಚರಂಡಿ ಹಾಗೂ ಮೆಸ್ಕಾಂ ಸಂಬಂಧಪಟ್ಟ ಕಾಮಗಾರಿಗಳು ಪೂರ್ಣಗೊಳಿಸುವುದು ಬಾಕಿಯುಳಿದಿದೆ. ಹಾಗಾಗಿ ಸಾರ್ವಜನಿಕರು ಹಾಗೂ ಸ್ಥಳೀಯ ವ್ಯಾಪಾರಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ದ್ವಿಚಕ್ರ ವಾಹನಗಳ ಸಂಚಾರಕ್ಕೆ ಮಾತ್ರ ಅನುವು ಮಾಡಿಕೊಡಲಾಗುವುದು ಎಂದರು.

ಪರಿಸರದ ಜನರು ಕಾಮಗಾರಿ ವೇಳೆ ಮುಕ್ತ ಮನಸ್ಸಿನಿಂದ ಸಹಕರಿಸಿದ್ದಾರೆ. ಸಾರ್ವಜನಿಕರ ಸಹಕಾರದಿಂದ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಲು ಸಾಧ್ಯವಾಗಿದೆ. ಬಾಕಿ ಉಳಿದಿರುವ ಮೆಸ್ಕಾಂ ಹಾಗೂ ಚರಂಡಿ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ. ಆದಷ್ಟು ಬೇಗ ಉಳಿದ ಕಾಮಗಾರಿ ಪೂರ್ಣಗೊಳಿಸಿ ಒಂದು ವಾರದೊಳಗೆ ಎಲ್ಲಾ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ಈ ವೇಳೆ ಸ್ಥಳೀಯ ಮನಪಾ ಸದಸ್ಯೆ ಹಾಗೂ ಆರೋಗ್ಯ ಸ್ಥಾಯಿ ಸಮಿತಿ ಅದ್ಯಕ್ಷೆ ಪೂರ್ಣಿಮಾ, ಬಿಜೆಪಿ ಮುಖಂಡರಾದ ಮುರಲೀಧರ್ ನಾಯಕ್, ರಮೇಶ್ ಹೆಗ್ಡೆ, ಹರಿ ಪ್ರಸಾದ್, ನಾಗರಿಕ ಹಿತ ರಕ್ಷಣಾ ಸಮಿಯ ಅಧ್ಯಕ್ಷ ಹನುಮಂತ ಕಾಮತ್, ಸ್ಮಾರ್ಟಿ ಸಿಟಿ ಅಧಿಕಾರಿಗಳಾದ ಲಿಂಗೇಗೌಡ, ಅರುಣ ಪ್ರಭಾ ಉಪಸ್ಥಿತರಿದ್ದರು.
Two-wheeler movement allowed in Car Street, Mangalore from Dec 1 and all kinds of vehicular movement will be allowed within a week said MLA Vedavyasa Kamath.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 02:15 pm
HK News Staffer
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
09-05-26 09:54 am
HK News Staffer
ಕಡಬದ ಮನೆಯೊಂದರಲ್ಲಿ ಬೆಂಗಳೂರಿನ 23 ಜನ ಪ್ರವಾಸಿಗರು...
08-05-26 07:02 pm
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm