ಬ್ರೇಕಿಂಗ್ ನ್ಯೂಸ್
30-11-20 08:21 pm Mangaluru Crime Correspondent ಕರಾವಳಿ
ಉಳ್ಳಾಲ, ನ. 30: ತಾಯಿ ಮತ್ತು ಮಕ್ಕಳು ರಸ್ತೆ ದಾಟುತ್ತಿದ್ದ ವೇಳೆ ಮಗುವಿನ ಮೇಲೆ ಟ್ಯಾಂಕರ್ ಹರಿದಿದ್ದು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಉಳ್ಳಾಲ ಬೈಲಿನಲ್ಲಿ ನಡೆದಿದೆ.
ಉತ್ತರ ಪ್ರದೇಶ ಮೂಲದ, ಉಳ್ಳಾಲ ಬೈಲಿನ ಬಾಕಿಮಾರಿನಲ್ಲಿ ಬಾಡಿಗೆ ಮನೆಯಲ್ಲಿರುವ ಕುಟುಂಬದ ಎಲ್ ಕೆಜಿ ಓದುತ್ತಿದ್ದ ನಾಲ್ಕು ವರ್ಷದ ಗಂಡು ಮಗು ಕೃಷ್ಣ ಟ್ಯಾಂಕರ್ ಅಡಿಗೆ ಬಿದ್ದ ದುರ್ದೈವಿ.



ನಾಲ್ಕು ವರ್ಷದ ಮಗು ತನ್ನ ತಾಯಿ, ಚಿಕ್ಕಮ್ಮ ಮತ್ತು ಇಬ್ಬರು ಅಕ್ಕಂದಿರ ಜೊತೆ ರಸ್ತೆ ದಾಟುತ್ತಿದ್ದ ವೇಳೆ ತೊಕ್ಕೊಟ್ಟಿನಿಂದ ಉಳ್ಳಾಲಕ್ಕೆ ಧಾವಿಸುತ್ತಿದ್ದ ನೀರಿನ ಟ್ಯಾಂಕರ್ ಮನೆ ಮಂದಿ ನೋಡುತ್ತಿದ್ದಂತೆಯೇ ಕೃಷ್ಣನ ಮೇಲೆ ಹರಿದಿದೆ. ಉಳ್ಳಾಲ ಬೈಲಿನ ಬಾಕಿಮಾರ್ ನಲ್ಲಿ ನೆಲೆಸಿರುವ ಉತ್ತರ ಪ್ರದೇಶ ಮೂಲದ ದಂಪತಿಯ 5 ಮಕ್ಕಳಲ್ಲಿ ಕೊನೆಯ ಕಾರ್ತಿಕ್ ಮತ್ತು ಕೃಷ್ಣ ಎಂಬ ಮಕ್ಕಳು ಅವಳಿ ಜವಳಿಯಾಗಿದ್ದಾರೆ. ಗಾಯಾಳು ಮಗು ಗಂಭೀರ ಸ್ಥಿತಿಯಲ್ಲಿದ್ದು ಎರಡೂ ಕಾಲು ಜಖಂ ಆಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಳಿಕ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಟ್ಯಾಂಕರನ್ನು ವಶಕ್ಕೆ ಪಡೆದು ಚಾಲಕನನ್ನು ಬಂಧಿಸಿದ್ದಾರೆ.
Video:
A four-year-old boy was hit by an LPG truck while he was crossing the road at Ullal. The young boy is said it be in a serious condition as his hip is been separated from his body due to the impact of the accident.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am