ಬ್ರೇಕಿಂಗ್ ನ್ಯೂಸ್
30-11-20 08:21 pm Mangaluru Crime Correspondent ಕರಾವಳಿ
ಉಳ್ಳಾಲ, ನ. 30: ತಾಯಿ ಮತ್ತು ಮಕ್ಕಳು ರಸ್ತೆ ದಾಟುತ್ತಿದ್ದ ವೇಳೆ ಮಗುವಿನ ಮೇಲೆ ಟ್ಯಾಂಕರ್ ಹರಿದಿದ್ದು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಉಳ್ಳಾಲ ಬೈಲಿನಲ್ಲಿ ನಡೆದಿದೆ.
ಉತ್ತರ ಪ್ರದೇಶ ಮೂಲದ, ಉಳ್ಳಾಲ ಬೈಲಿನ ಬಾಕಿಮಾರಿನಲ್ಲಿ ಬಾಡಿಗೆ ಮನೆಯಲ್ಲಿರುವ ಕುಟುಂಬದ ಎಲ್ ಕೆಜಿ ಓದುತ್ತಿದ್ದ ನಾಲ್ಕು ವರ್ಷದ ಗಂಡು ಮಗು ಕೃಷ್ಣ ಟ್ಯಾಂಕರ್ ಅಡಿಗೆ ಬಿದ್ದ ದುರ್ದೈವಿ.



ನಾಲ್ಕು ವರ್ಷದ ಮಗು ತನ್ನ ತಾಯಿ, ಚಿಕ್ಕಮ್ಮ ಮತ್ತು ಇಬ್ಬರು ಅಕ್ಕಂದಿರ ಜೊತೆ ರಸ್ತೆ ದಾಟುತ್ತಿದ್ದ ವೇಳೆ ತೊಕ್ಕೊಟ್ಟಿನಿಂದ ಉಳ್ಳಾಲಕ್ಕೆ ಧಾವಿಸುತ್ತಿದ್ದ ನೀರಿನ ಟ್ಯಾಂಕರ್ ಮನೆ ಮಂದಿ ನೋಡುತ್ತಿದ್ದಂತೆಯೇ ಕೃಷ್ಣನ ಮೇಲೆ ಹರಿದಿದೆ. ಉಳ್ಳಾಲ ಬೈಲಿನ ಬಾಕಿಮಾರ್ ನಲ್ಲಿ ನೆಲೆಸಿರುವ ಉತ್ತರ ಪ್ರದೇಶ ಮೂಲದ ದಂಪತಿಯ 5 ಮಕ್ಕಳಲ್ಲಿ ಕೊನೆಯ ಕಾರ್ತಿಕ್ ಮತ್ತು ಕೃಷ್ಣ ಎಂಬ ಮಕ್ಕಳು ಅವಳಿ ಜವಳಿಯಾಗಿದ್ದಾರೆ. ಗಾಯಾಳು ಮಗು ಗಂಭೀರ ಸ್ಥಿತಿಯಲ್ಲಿದ್ದು ಎರಡೂ ಕಾಲು ಜಖಂ ಆಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಳಿಕ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಟ್ಯಾಂಕರನ್ನು ವಶಕ್ಕೆ ಪಡೆದು ಚಾಲಕನನ್ನು ಬಂಧಿಸಿದ್ದಾರೆ.
Video:
A four-year-old boy was hit by an LPG truck while he was crossing the road at Ullal. The young boy is said it be in a serious condition as his hip is been separated from his body due to the impact of the accident.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 02:15 pm
HK News Staffer
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
09-05-26 09:54 am
HK News Staffer
ಕಡಬದ ಮನೆಯೊಂದರಲ್ಲಿ ಬೆಂಗಳೂರಿನ 23 ಜನ ಪ್ರವಾಸಿಗರು...
08-05-26 07:02 pm
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm