ಬ್ರೇಕಿಂಗ್ ನ್ಯೂಸ್
30-11-20 08:21 pm Mangaluru Crime Correspondent ಕರಾವಳಿ
ಉಳ್ಳಾಲ, ನ. 30: ತಾಯಿ ಮತ್ತು ಮಕ್ಕಳು ರಸ್ತೆ ದಾಟುತ್ತಿದ್ದ ವೇಳೆ ಮಗುವಿನ ಮೇಲೆ ಟ್ಯಾಂಕರ್ ಹರಿದಿದ್ದು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಉಳ್ಳಾಲ ಬೈಲಿನಲ್ಲಿ ನಡೆದಿದೆ.
ಉತ್ತರ ಪ್ರದೇಶ ಮೂಲದ, ಉಳ್ಳಾಲ ಬೈಲಿನ ಬಾಕಿಮಾರಿನಲ್ಲಿ ಬಾಡಿಗೆ ಮನೆಯಲ್ಲಿರುವ ಕುಟುಂಬದ ಎಲ್ ಕೆಜಿ ಓದುತ್ತಿದ್ದ ನಾಲ್ಕು ವರ್ಷದ ಗಂಡು ಮಗು ಕೃಷ್ಣ ಟ್ಯಾಂಕರ್ ಅಡಿಗೆ ಬಿದ್ದ ದುರ್ದೈವಿ.



ನಾಲ್ಕು ವರ್ಷದ ಮಗು ತನ್ನ ತಾಯಿ, ಚಿಕ್ಕಮ್ಮ ಮತ್ತು ಇಬ್ಬರು ಅಕ್ಕಂದಿರ ಜೊತೆ ರಸ್ತೆ ದಾಟುತ್ತಿದ್ದ ವೇಳೆ ತೊಕ್ಕೊಟ್ಟಿನಿಂದ ಉಳ್ಳಾಲಕ್ಕೆ ಧಾವಿಸುತ್ತಿದ್ದ ನೀರಿನ ಟ್ಯಾಂಕರ್ ಮನೆ ಮಂದಿ ನೋಡುತ್ತಿದ್ದಂತೆಯೇ ಕೃಷ್ಣನ ಮೇಲೆ ಹರಿದಿದೆ. ಉಳ್ಳಾಲ ಬೈಲಿನ ಬಾಕಿಮಾರ್ ನಲ್ಲಿ ನೆಲೆಸಿರುವ ಉತ್ತರ ಪ್ರದೇಶ ಮೂಲದ ದಂಪತಿಯ 5 ಮಕ್ಕಳಲ್ಲಿ ಕೊನೆಯ ಕಾರ್ತಿಕ್ ಮತ್ತು ಕೃಷ್ಣ ಎಂಬ ಮಕ್ಕಳು ಅವಳಿ ಜವಳಿಯಾಗಿದ್ದಾರೆ. ಗಾಯಾಳು ಮಗು ಗಂಭೀರ ಸ್ಥಿತಿಯಲ್ಲಿದ್ದು ಎರಡೂ ಕಾಲು ಜಖಂ ಆಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಳಿಕ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಟ್ಯಾಂಕರನ್ನು ವಶಕ್ಕೆ ಪಡೆದು ಚಾಲಕನನ್ನು ಬಂಧಿಸಿದ್ದಾರೆ.
Video:
A four-year-old boy was hit by an LPG truck while he was crossing the road at Ullal. The young boy is said it be in a serious condition as his hip is been separated from his body due to the impact of the accident.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm