ಬ್ರೇಕಿಂಗ್ ನ್ಯೂಸ್
30-11-20 08:21 pm Mangaluru Crime Correspondent ಕರಾವಳಿ
ಉಳ್ಳಾಲ, ನ. 30: ತಾಯಿ ಮತ್ತು ಮಕ್ಕಳು ರಸ್ತೆ ದಾಟುತ್ತಿದ್ದ ವೇಳೆ ಮಗುವಿನ ಮೇಲೆ ಟ್ಯಾಂಕರ್ ಹರಿದಿದ್ದು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಉಳ್ಳಾಲ ಬೈಲಿನಲ್ಲಿ ನಡೆದಿದೆ.
ಉತ್ತರ ಪ್ರದೇಶ ಮೂಲದ, ಉಳ್ಳಾಲ ಬೈಲಿನ ಬಾಕಿಮಾರಿನಲ್ಲಿ ಬಾಡಿಗೆ ಮನೆಯಲ್ಲಿರುವ ಕುಟುಂಬದ ಎಲ್ ಕೆಜಿ ಓದುತ್ತಿದ್ದ ನಾಲ್ಕು ವರ್ಷದ ಗಂಡು ಮಗು ಕೃಷ್ಣ ಟ್ಯಾಂಕರ್ ಅಡಿಗೆ ಬಿದ್ದ ದುರ್ದೈವಿ.



ನಾಲ್ಕು ವರ್ಷದ ಮಗು ತನ್ನ ತಾಯಿ, ಚಿಕ್ಕಮ್ಮ ಮತ್ತು ಇಬ್ಬರು ಅಕ್ಕಂದಿರ ಜೊತೆ ರಸ್ತೆ ದಾಟುತ್ತಿದ್ದ ವೇಳೆ ತೊಕ್ಕೊಟ್ಟಿನಿಂದ ಉಳ್ಳಾಲಕ್ಕೆ ಧಾವಿಸುತ್ತಿದ್ದ ನೀರಿನ ಟ್ಯಾಂಕರ್ ಮನೆ ಮಂದಿ ನೋಡುತ್ತಿದ್ದಂತೆಯೇ ಕೃಷ್ಣನ ಮೇಲೆ ಹರಿದಿದೆ. ಉಳ್ಳಾಲ ಬೈಲಿನ ಬಾಕಿಮಾರ್ ನಲ್ಲಿ ನೆಲೆಸಿರುವ ಉತ್ತರ ಪ್ರದೇಶ ಮೂಲದ ದಂಪತಿಯ 5 ಮಕ್ಕಳಲ್ಲಿ ಕೊನೆಯ ಕಾರ್ತಿಕ್ ಮತ್ತು ಕೃಷ್ಣ ಎಂಬ ಮಕ್ಕಳು ಅವಳಿ ಜವಳಿಯಾಗಿದ್ದಾರೆ. ಗಾಯಾಳು ಮಗು ಗಂಭೀರ ಸ್ಥಿತಿಯಲ್ಲಿದ್ದು ಎರಡೂ ಕಾಲು ಜಖಂ ಆಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಳಿಕ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಟ್ಯಾಂಕರನ್ನು ವಶಕ್ಕೆ ಪಡೆದು ಚಾಲಕನನ್ನು ಬಂಧಿಸಿದ್ದಾರೆ.
Video:
A four-year-old boy was hit by an LPG truck while he was crossing the road at Ullal. The young boy is said it be in a serious condition as his hip is been separated from his body due to the impact of the accident.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm