ಬ್ರೇಕಿಂಗ್ ನ್ಯೂಸ್
30-11-20 08:21 pm Mangaluru Crime Correspondent ಕರಾವಳಿ
ಉಳ್ಳಾಲ, ನ. 30: ತಾಯಿ ಮತ್ತು ಮಕ್ಕಳು ರಸ್ತೆ ದಾಟುತ್ತಿದ್ದ ವೇಳೆ ಮಗುವಿನ ಮೇಲೆ ಟ್ಯಾಂಕರ್ ಹರಿದಿದ್ದು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಉಳ್ಳಾಲ ಬೈಲಿನಲ್ಲಿ ನಡೆದಿದೆ.
ಉತ್ತರ ಪ್ರದೇಶ ಮೂಲದ, ಉಳ್ಳಾಲ ಬೈಲಿನ ಬಾಕಿಮಾರಿನಲ್ಲಿ ಬಾಡಿಗೆ ಮನೆಯಲ್ಲಿರುವ ಕುಟುಂಬದ ಎಲ್ ಕೆಜಿ ಓದುತ್ತಿದ್ದ ನಾಲ್ಕು ವರ್ಷದ ಗಂಡು ಮಗು ಕೃಷ್ಣ ಟ್ಯಾಂಕರ್ ಅಡಿಗೆ ಬಿದ್ದ ದುರ್ದೈವಿ.
ನಾಲ್ಕು ವರ್ಷದ ಮಗು ತನ್ನ ತಾಯಿ, ಚಿಕ್ಕಮ್ಮ ಮತ್ತು ಇಬ್ಬರು ಅಕ್ಕಂದಿರ ಜೊತೆ ರಸ್ತೆ ದಾಟುತ್ತಿದ್ದ ವೇಳೆ ತೊಕ್ಕೊಟ್ಟಿನಿಂದ ಉಳ್ಳಾಲಕ್ಕೆ ಧಾವಿಸುತ್ತಿದ್ದ ನೀರಿನ ಟ್ಯಾಂಕರ್ ಮನೆ ಮಂದಿ ನೋಡುತ್ತಿದ್ದಂತೆಯೇ ಕೃಷ್ಣನ ಮೇಲೆ ಹರಿದಿದೆ. ಉಳ್ಳಾಲ ಬೈಲಿನ ಬಾಕಿಮಾರ್ ನಲ್ಲಿ ನೆಲೆಸಿರುವ ಉತ್ತರ ಪ್ರದೇಶ ಮೂಲದ ದಂಪತಿಯ 5 ಮಕ್ಕಳಲ್ಲಿ ಕೊನೆಯ ಕಾರ್ತಿಕ್ ಮತ್ತು ಕೃಷ್ಣ ಎಂಬ ಮಕ್ಕಳು ಅವಳಿ ಜವಳಿಯಾಗಿದ್ದಾರೆ. ಗಾಯಾಳು ಮಗು ಗಂಭೀರ ಸ್ಥಿತಿಯಲ್ಲಿದ್ದು ಎರಡೂ ಕಾಲು ಜಖಂ ಆಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಳಿಕ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಟ್ಯಾಂಕರನ್ನು ವಶಕ್ಕೆ ಪಡೆದು ಚಾಲಕನನ್ನು ಬಂಧಿಸಿದ್ದಾರೆ.
Video:
A four-year-old boy was hit by an LPG truck while he was crossing the road at Ullal. The young boy is said it be in a serious condition as his hip is been separated from his body due to the impact of the accident.
18-03-25 02:30 pm
Bangalore Correspondent
Tumkur Wedding News, Water: ನೀರಿನ ವಿಚಾರದಲ್ಲಿ...
18-03-25 01:08 pm
ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್ ಸದ್ಯದಲ್ಲೇ...
17-03-25 11:54 am
Yatnal, Pramod Muthalik: ' ಬಾಂಬ್ ಹಾಕಿ ಹೊಟ್ಟೆ...
16-03-25 10:32 pm
Reservation for Muslims, Siddaramaiah, BJP: ಸ...
16-03-25 12:11 pm
17-03-25 10:57 pm
HK News Desk
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
18-03-25 08:53 pm
Mangalore Correspondent
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
Mangalore Accident, Kallapu: ನಿಯಂತ್ರಣ ತಪ್ಪಿ ಆ...
17-03-25 08:01 pm
Mangalore, Chakravarthy Sulibele, FIR: ಅನ್ಯಧರ...
17-03-25 04:27 pm
18-03-25 06:31 pm
Mangalore Correspondent
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am