ಬ್ರೇಕಿಂಗ್ ನ್ಯೂಸ್
01-12-20 11:06 am Mangalore Correspondent ಕರಾವಳಿ
ಮಂಗಳೂರು, ಡಿ.1: ಉಳ್ಳಾಲ ಬಳಿಯ ಅಳಿವೆಬಾಗಿಲು ಬಳಿ ಸಮುದ್ರ ಮಧ್ಯೆ ಮೀನುಗಾರಿಕಾ ಬೋಟ್ ಮುಳುಗಡೆಯಾಗಿದ್ದು ಆರು ಜನ ನಾಪತ್ತೆಯಾಗಿದ್ದಾರೆ.
22 ಜನರಿದ್ದ ಪರ್ಸಿನ್ ಮೀನುಗಾರಿಕೆ ಬೋಟ್ ನಸುಕಿನಲ್ಲಿ ಹಿಂತಿರುಗುತ್ತಿದ್ದಾಗ ಭಾರೀ ಅಲೆಗಳ ಹೊಡೆತಕ್ಕೆ ಮುಳುಗಡೆಯಾಗಿದೆ. ಉಳ್ಳಾಲದ ಅಳಿವೆಬಾಗಿಲಿನ ಸಮೀಪದಲ್ಲಿ ನೇತ್ರಾವತಿ ನದಿ ಸಮುದ್ರ ಸೇರುವುದಕ್ಕಿಂತ ಸ್ವಲ್ಪ ದೂರದಲ್ಲಿ ದುರಂತ ನಡೆದಿದೆ ಎನ್ನಲಾಗುತ್ತಿದೆ. ಬೋಟಿನಲ್ಲಿದ್ದ 22 ಜನ ಮೀನುಗಾರರಲ್ಲಿ 6 ಮಂದಿ ನಾಪತ್ತೆಯಾಗಿದ್ದಾರೆ.



ಮಂಗಳೂರಿನ ಬೋಳಾರದ ಶ್ರೀರಕ್ಷಾ ಹೆಸರಿನ ಮೀನುಗಾರಿಕಾ ಬೋಟ್ ದುರಂತಕ್ಕೀಡಾಗಿದ್ದು ಮಂಗಳೂರು, ಉಳ್ಳಾಲದವರು ಸೇರಿ ತಮಿಳುನಾಡು ಮೂಲದ ಕಾರ್ಮಿಕರು ಬೋಟಿನಲ್ಲಿದ್ದರು. ಈ ಪೈಕಿ ಮಂಗಳೂರಿನ ಪಾಂಡುರಂಗ ಸುವರ್ಣ (58), ಪ್ರೀತಮ್ (25), ಚಿಂತನ್(21), ಜಿಯಾವುಲ್ಲಾ (32), ಅನ್ಸಾರ್ (31), ಹಸೈನಾರ್ (25) ಸಮುದ್ರದಲ್ಲಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಬೋಟಿನಲ್ಲಿ ಭಾರೀ ಪ್ರಮಾಣದಲ್ಲಿ ಮೀನುಗಳ ಸಂಗ್ರಹ ಇತ್ತು. ಹಿಂತಿರುಗಿ ಬರುತ್ತಿದ್ದಾಗ ಅಲೆಗಳ ಹೊಡೆತಕ್ಕೆ ಬೋಟ್ ಮಗುಚಿದೆ ಎನ್ನಲಾಗುತ್ತಿದೆ. ಇನ್ನೊಂದು ಮೂಲದ ಪ್ರಕಾರ, ಮತ್ತಷ್ಟು ಮೀನು ಬಲೆಗೆ ಬಿದ್ದಿದ್ದು ಬೋಟಿಗೆ ಎಳೆದು ಹಾಕುವ ವೇಳೆ ಒಂದು ಬದಿಗೆ ಇಡೀ ಬೋಟ್ ಮಗುಚಿದೆ ಎನ್ನಲಾಗುತ್ತಿದೆ. ಕೂಡಲೇ ಇತರೇ ಮೀನುಗಾರಿಕಾ ದೋಣಿಗಳ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. 16 ಮಂದಿ ಡಿಂಗಿ ಮೂಲಕ ಈಜಿ ಬೇರೆ ದೋಣಿಗಳ ಮೂಲಕ ಪಾರಾಗಿದ್ದಾರೆ.
Video:
Six fishermen go missing In a tragic boat accident near Ullal. The boat, named 'Shree Raksha' from Bolar had left bolar for fishing on Monday. As many as 22 fishermen were in the boat. Fourteen out of the 22 managed to rescue themselves with the help of lifeboats.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 02:15 pm
HK News Staffer
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
09-05-26 09:54 am
HK News Staffer
ಕಡಬದ ಮನೆಯೊಂದರಲ್ಲಿ ಬೆಂಗಳೂರಿನ 23 ಜನ ಪ್ರವಾಸಿಗರು...
08-05-26 07:02 pm
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm