ಬ್ರೇಕಿಂಗ್ ನ್ಯೂಸ್
01-12-20 11:06 am Mangalore Correspondent ಕರಾವಳಿ
ಮಂಗಳೂರು, ಡಿ.1: ಉಳ್ಳಾಲ ಬಳಿಯ ಅಳಿವೆಬಾಗಿಲು ಬಳಿ ಸಮುದ್ರ ಮಧ್ಯೆ ಮೀನುಗಾರಿಕಾ ಬೋಟ್ ಮುಳುಗಡೆಯಾಗಿದ್ದು ಆರು ಜನ ನಾಪತ್ತೆಯಾಗಿದ್ದಾರೆ.
22 ಜನರಿದ್ದ ಪರ್ಸಿನ್ ಮೀನುಗಾರಿಕೆ ಬೋಟ್ ನಸುಕಿನಲ್ಲಿ ಹಿಂತಿರುಗುತ್ತಿದ್ದಾಗ ಭಾರೀ ಅಲೆಗಳ ಹೊಡೆತಕ್ಕೆ ಮುಳುಗಡೆಯಾಗಿದೆ. ಉಳ್ಳಾಲದ ಅಳಿವೆಬಾಗಿಲಿನ ಸಮೀಪದಲ್ಲಿ ನೇತ್ರಾವತಿ ನದಿ ಸಮುದ್ರ ಸೇರುವುದಕ್ಕಿಂತ ಸ್ವಲ್ಪ ದೂರದಲ್ಲಿ ದುರಂತ ನಡೆದಿದೆ ಎನ್ನಲಾಗುತ್ತಿದೆ. ಬೋಟಿನಲ್ಲಿದ್ದ 22 ಜನ ಮೀನುಗಾರರಲ್ಲಿ 6 ಮಂದಿ ನಾಪತ್ತೆಯಾಗಿದ್ದಾರೆ.
ಮಂಗಳೂರಿನ ಬೋಳಾರದ ಶ್ರೀರಕ್ಷಾ ಹೆಸರಿನ ಮೀನುಗಾರಿಕಾ ಬೋಟ್ ದುರಂತಕ್ಕೀಡಾಗಿದ್ದು ಮಂಗಳೂರು, ಉಳ್ಳಾಲದವರು ಸೇರಿ ತಮಿಳುನಾಡು ಮೂಲದ ಕಾರ್ಮಿಕರು ಬೋಟಿನಲ್ಲಿದ್ದರು. ಈ ಪೈಕಿ ಮಂಗಳೂರಿನ ಪಾಂಡುರಂಗ ಸುವರ್ಣ (58), ಪ್ರೀತಮ್ (25), ಚಿಂತನ್(21), ಜಿಯಾವುಲ್ಲಾ (32), ಅನ್ಸಾರ್ (31), ಹಸೈನಾರ್ (25) ಸಮುದ್ರದಲ್ಲಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಬೋಟಿನಲ್ಲಿ ಭಾರೀ ಪ್ರಮಾಣದಲ್ಲಿ ಮೀನುಗಳ ಸಂಗ್ರಹ ಇತ್ತು. ಹಿಂತಿರುಗಿ ಬರುತ್ತಿದ್ದಾಗ ಅಲೆಗಳ ಹೊಡೆತಕ್ಕೆ ಬೋಟ್ ಮಗುಚಿದೆ ಎನ್ನಲಾಗುತ್ತಿದೆ. ಇನ್ನೊಂದು ಮೂಲದ ಪ್ರಕಾರ, ಮತ್ತಷ್ಟು ಮೀನು ಬಲೆಗೆ ಬಿದ್ದಿದ್ದು ಬೋಟಿಗೆ ಎಳೆದು ಹಾಕುವ ವೇಳೆ ಒಂದು ಬದಿಗೆ ಇಡೀ ಬೋಟ್ ಮಗುಚಿದೆ ಎನ್ನಲಾಗುತ್ತಿದೆ. ಕೂಡಲೇ ಇತರೇ ಮೀನುಗಾರಿಕಾ ದೋಣಿಗಳ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. 16 ಮಂದಿ ಡಿಂಗಿ ಮೂಲಕ ಈಜಿ ಬೇರೆ ದೋಣಿಗಳ ಮೂಲಕ ಪಾರಾಗಿದ್ದಾರೆ.
Video:
Six fishermen go missing In a tragic boat accident near Ullal. The boat, named 'Shree Raksha' from Bolar had left bolar for fishing on Monday. As many as 22 fishermen were in the boat. Fourteen out of the 22 managed to rescue themselves with the help of lifeboats.
06-06-25 09:03 pm
Bangalore Correspondent
RCB Manager Arrest, Court; ಸಿಎಂ ಸೂಚನೆಯಂತೆ ತನಿ...
06-06-25 05:32 pm
Rcb, Death, Dayanand IPS, Congress: ಕಾಲ್ತುಳಿತ...
06-06-25 02:14 pm
RCB arrest, Bangalore, Nikhil Sosale: ಕಾಲ್ತುಳ...
06-06-25 10:43 am
Seemanth Kumar Singh, Bangalore Police Commis...
06-06-25 12:58 am
05-06-25 07:54 pm
HK News Desk
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
06-06-25 07:20 pm
Mangalore Correspondent
Puttur Arun Puthila, DK Sp Arun Kumar, Notice...
06-06-25 05:33 pm
Karnataka congress, Mangalore, KPCC: ಹತ್ಯೆಗಳಿ...
06-06-25 04:39 pm
Manjunath Bhandary, Mangalore: ಮಂಗಳೂರಿನಲ್ಲಿ ಹ...
05-06-25 10:29 pm
Mangalore Congress: ಶಾಂತಿ ಮರುಸ್ಥಾಪನೆ ಬಗ್ಗೆ ಅಧ...
05-06-25 07:05 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm