ಬ್ರೇಕಿಂಗ್ ನ್ಯೂಸ್
18-04-24 02:23 pm Mangalore Correspondent ಕರಾವಳಿ
ಪುತ್ತೂರು, ಎ.18: ಜೀಪು ಚಾಲಕನ ಅತಿ ವೇಗ ಮತ್ತು ಅವಾಂತರಕ್ಕೆ ಮಕ್ಕಳಿಬ್ಬರ ಜೊತೆಗೆ ತೆರಳುತ್ತಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಬುಧವಾರ ರಾತ್ರಿ ನರಿಮೊಗರು ಗ್ರಾಮದ ಪಾಪೆತ್ತಡ್ಕದಲ್ಲಿ ಸಂಭವಿಸಿದೆ.
ಬಡಕ್ಕೋಡಿ ಕಡ್ಯ ನಿವಾಸಿ, ಮಂಗಳೂರಿನಲ್ಲಿ ಲಾರಿ ಚಾಲಕರಾಗಿದ್ದ ಲೋಕೇಶ್ ಗೌಡ(48) ಮೃತಪಟ್ಟ ವ್ಯಕ್ತಿ. ಅವರ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದಾರೆ. ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಲೋಕೇಶ್ ತನ್ನ ಇಬ್ಬರು ಮಕ್ಕಳೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಜಾತ್ರೆಗೆ ಆಗಮಿಸಿ ಹಿಂದಿರುಗುತ್ತಿದ್ದ ವೇಳೆಯಲ್ಲಿ ಸವಣೂರು ಕಡೆಯಿಂದ ಬರುತ್ತಿದ್ದ ಜೀಪು ಬೈಕ್ ಗೆ ಡಿಕ್ಕಿಯಾಗಿತ್ತು. ಡಿಕ್ಕಿಯ ರಭಸಕ್ಕೆ ಬೈಕನ್ನು ಎಳೆದುಕೊಂಡು ಹೋಗಿದ್ದಲ್ಲದೆ, ಎರಡು ತುಂಡಾಗಿದೆ. 50 ಮೀಟರ್ ದೂರದ ತನಕ ಬೈಕನ್ನು ಜೀಪ್ ಎಳೆದೊಯ್ದಿದ್ದರಿಂದ ಸವಾರ ಲೋಕೇಶ್ ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮಕ್ಕಳಾದ ದೀಪ್ತಿ (8) ಮತ್ತು ಗಗನ್ (4) ತೀವ್ರ ಗಾಯಗೊಂಡಿದ್ದು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತ ನಡೆದರೂ ಜೀಪು ಚಾಲಕ ನಿಲ್ಲಿಸದೆ ಮುಂದಕ್ಕೆ ಒಯ್ದಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
Jeep bike accident in puttur, biker killed on spot. The deceased has been identified as Lokesh Gowda.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am