ಬ್ರೇಕಿಂಗ್ ನ್ಯೂಸ್
18-04-24 02:23 pm Mangalore Correspondent ಕರಾವಳಿ
ಪುತ್ತೂರು, ಎ.18: ಜೀಪು ಚಾಲಕನ ಅತಿ ವೇಗ ಮತ್ತು ಅವಾಂತರಕ್ಕೆ ಮಕ್ಕಳಿಬ್ಬರ ಜೊತೆಗೆ ತೆರಳುತ್ತಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಬುಧವಾರ ರಾತ್ರಿ ನರಿಮೊಗರು ಗ್ರಾಮದ ಪಾಪೆತ್ತಡ್ಕದಲ್ಲಿ ಸಂಭವಿಸಿದೆ.
ಬಡಕ್ಕೋಡಿ ಕಡ್ಯ ನಿವಾಸಿ, ಮಂಗಳೂರಿನಲ್ಲಿ ಲಾರಿ ಚಾಲಕರಾಗಿದ್ದ ಲೋಕೇಶ್ ಗೌಡ(48) ಮೃತಪಟ್ಟ ವ್ಯಕ್ತಿ. ಅವರ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದಾರೆ. ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಲೋಕೇಶ್ ತನ್ನ ಇಬ್ಬರು ಮಕ್ಕಳೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಜಾತ್ರೆಗೆ ಆಗಮಿಸಿ ಹಿಂದಿರುಗುತ್ತಿದ್ದ ವೇಳೆಯಲ್ಲಿ ಸವಣೂರು ಕಡೆಯಿಂದ ಬರುತ್ತಿದ್ದ ಜೀಪು ಬೈಕ್ ಗೆ ಡಿಕ್ಕಿಯಾಗಿತ್ತು. ಡಿಕ್ಕಿಯ ರಭಸಕ್ಕೆ ಬೈಕನ್ನು ಎಳೆದುಕೊಂಡು ಹೋಗಿದ್ದಲ್ಲದೆ, ಎರಡು ತುಂಡಾಗಿದೆ. 50 ಮೀಟರ್ ದೂರದ ತನಕ ಬೈಕನ್ನು ಜೀಪ್ ಎಳೆದೊಯ್ದಿದ್ದರಿಂದ ಸವಾರ ಲೋಕೇಶ್ ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮಕ್ಕಳಾದ ದೀಪ್ತಿ (8) ಮತ್ತು ಗಗನ್ (4) ತೀವ್ರ ಗಾಯಗೊಂಡಿದ್ದು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತ ನಡೆದರೂ ಜೀಪು ಚಾಲಕ ನಿಲ್ಲಿಸದೆ ಮುಂದಕ್ಕೆ ಒಯ್ದಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
Jeep bike accident in puttur, biker killed on spot. The deceased has been identified as Lokesh Gowda.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm