ಬ್ರೇಕಿಂಗ್ ನ್ಯೂಸ್
19-04-24 09:55 pm Mangalore Correspondent ಕರಾವಳಿ
ಮಂಗಳೂರು, ಎ.19: ರಸ್ತೆ ದಾಟುತ್ತಿದ್ದ ಯುವಕನೊಬ್ಬ ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದು ಆತನ ಮೇಲೆ ಟ್ಯಾಂಕರ್ ಲಾರಿ ಹರಿದ ಘಟನೆ ನಗರದ ಕೊಟ್ಟಾರ ಚೌಕಿ ಬಳಿ ನಡೆದಿದ್ದು ಸ್ಥಳದಲ್ಲೇ ಯುವಕ ದಾರುಣ ಮೃತಪಟ್ಟಿದ್ದಾನೆ.
ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕ ಗುಡ್ಡು ಯಾದವ್(29) ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯ ಕೊಟ್ಟಾರ ಬಳಿಯ ಕೋಡಿಕಲ್ ಕ್ರಾಸ್ ನಲ್ಲಿ ಘಟನೆ ನಡೆದಿದೆ.

ಬೆಳಗ್ಗೆ 9 ಗಂಟೆ ಸುಮಾರಿಗೆ ಅಪಘಾತವಾಗಿದ್ದು ಸ್ಥಳದಲ್ಲಿ ಟ್ರಾಫಿಕ್ ಬ್ಲಾಕ್ ಆಗಿ ಕಿಮೀ ಉದ್ದಕ್ಕೆ ವಾಹನಗಳು ಸಾಲುಗಟ್ಟಿದ್ದವು. ಯುವಕ ಸ್ಥಳದಲ್ಲೇ ಸಾವು ಕಂಡಿದ್ದರಿಂದ ಆತನ ಗುರುತು ಪತ್ತೆಯಾಗಿರಲಿಲ್ಲ. ಸ್ಥಳದಲ್ಲಿ ಸೇರಿದ್ದ ಸಾರ್ವಜನಿಕರು ಯುವಕನ ಕಿಸೆಯಲ್ಲಿ ಐಡಿ ಕಾರ್ಡ್ ಇದೆಯಾ ಎಂದು ಹುಡುಕಾಟ ನಡೆಸುತ್ತಿದ್ದರು. ಬಳಿಕ ಆತನ ಜೊತೆಗೆ ಕೆಲಸ ನಿರ್ವಹಿಸುತ್ತಿದ್ದವರು ಬಂದು ಗುರುತು ಹೇಳಿದ್ದಾರೆ.
ಕೋಡಿಕಲ್ ಕ್ರಾಸ್ ಆಗುವಲ್ಲಿ ಅತಿ ವೇಗದಿಂದ ಈ ಕಡೆಯಿಂದ ವಾಹನಗಳು ಸಾಗುವುದರಿಂದ ನಿರಂತರ ಅಪಘಾತಕ್ಕೆ ಕಾರಣವಾಗುತ್ತಿದೆ. ಅಸಮರ್ಪಕ ಹೆದ್ದಾರಿ ನಿರ್ಮಾಣವೂ ಇದಕ್ಕೆ ಕಾರಣ. ಯುವಕನಿಗೆ ಬೈಕ್ ತಾಗಿದ್ದರಿಂದ ಸವಾರನೂ ನೆಲಕ್ಕೆ ಬಿದ್ದು ಗಾಯಗೊಂಡಿದ್ದ. ಆದರೆ ಪಾದಚಾರಿ ಯುವಕನ ಮೇಲೆ ಹರಿದ ಟ್ಯಾಂಕರ್ ಲಾರಿ ಆತನ ಪ್ರಾಣ ಕಸಿದು ಬಿಟ್ಟಿದೆ. ಬೆಳಗ್ಗೆ ಆಗಿದ್ದರಿಂದ ಸ್ಥಳದಲ್ಲಿ ಪೊಲೀಸರೂ ಇಲ್ಲದೆ ಟ್ರಾಫಿಕ್ ಸರಿಪಡಿಸುವುದಕ್ಕೂ ಯಾರೂ ಇರಲಿಲ್ಲ. ಸ್ಥಳೀಯರೇ ಸೇರಿಕೊಂಡು ಟ್ರಾಫಿಕ್ ಸರಿಪಡಿಸಲು ಮುಂದಾಗಿದ್ದರು.
Mangalore accident worker from UP run over by tanker in Kulur. The deceased is identified as Guddu Yadav, 29, from Uttar Pradesh.
06-05-26 07:41 pm
HK News Desk
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
ಶೃಂಗೇರಿ ಕ್ಷೇತ್ರದ ಮರು ಮತ ಎಣಿಕೆ ; ಶಾಸಕ ಡಿಎನ್ ಜೀ...
05-05-26 03:37 pm
ಚಿಕ್ಕಮಗಳೂರು ; ಕೆರೆಯಲ್ಲಿ ಬಾತುಕೋಳಿ ಹಿಡಿಯಲು ಹೋಗಿ...
04-05-26 10:33 pm
ಶೃಂಗೇರಿ ; ದಿಢೀರ್ ಮಾಜಿಯಾದ ಕಾಂಗ್ರೆಸ್ ಶಾಸಕ ರಾಜೇಗ...
04-05-26 07:16 pm
06-05-26 11:02 pm
HK News Desk
ಸಾಮಾನ್ಯ ಆಟೋ ಚಾಲಕನನ್ನು ಶಾಸಕನಾಗಿಸಿದ 'ದಳಪತಿ' ; ಎ...
05-05-26 10:30 pm
ಎಲ್ಲರ ಲೆಕ್ಕ ತಲೆಕೆಳಗಾಗಿಸಿದ ದಳಪತಿ ; ಕರುಣಾನಿಧಿ ಹ...
05-05-26 10:27 pm
ಚುನಾವಣೆಯಲ್ಲಿ ನಾನು ಸೋತಿಲ್ಲ, ಯಾವುದೇ ಕಾರಣಕ್ಕೂ ರಾ...
05-05-26 08:34 pm
ಒಂದು ಕಾಲದ ಆಪ್ತನಿಂದಲೇ ಸಿಎಂ ಸ್ಟಾಲಿನ್ ಹೀನಾಯ ಸೋಲು...
04-05-26 09:51 pm
05-05-26 11:01 pm
HK News Desk
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
06-05-26 11:06 pm
HK News Desk
Karkala, Fraud: ಆಯುರ್ವೇದ ಔಷದಿ ಸೇವಿಸಿದರೆ ಕ್ಯಾನ...
06-05-26 01:53 pm
ಯಾದಗಿರಿಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಯ ಪ್ರೇಮ...
06-05-26 11:54 am
ಕಾರಿಗೆ ಬೆಂಕಿಯಿಟ್ಟು ಪ್ರಿಯತಮೆ ಕನ್ನಡ ಉಪನ್ಯಾಸಕಿಯನ...
06-05-26 10:44 am
ಕೇಂದ್ರ ಹಣಕಾಸು ಸಚಿವರ ಹೆಸರಲ್ಲೇ ನಕಲಿ ವಿಡಿಯೋ ; ಮೋ...
05-05-26 11:23 pm