ಬ್ರೇಕಿಂಗ್ ನ್ಯೂಸ್
19-04-24 09:55 pm Mangalore Correspondent ಕರಾವಳಿ
ಮಂಗಳೂರು, ಎ.19: ರಸ್ತೆ ದಾಟುತ್ತಿದ್ದ ಯುವಕನೊಬ್ಬ ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದು ಆತನ ಮೇಲೆ ಟ್ಯಾಂಕರ್ ಲಾರಿ ಹರಿದ ಘಟನೆ ನಗರದ ಕೊಟ್ಟಾರ ಚೌಕಿ ಬಳಿ ನಡೆದಿದ್ದು ಸ್ಥಳದಲ್ಲೇ ಯುವಕ ದಾರುಣ ಮೃತಪಟ್ಟಿದ್ದಾನೆ.
ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕ ಗುಡ್ಡು ಯಾದವ್(29) ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯ ಕೊಟ್ಟಾರ ಬಳಿಯ ಕೋಡಿಕಲ್ ಕ್ರಾಸ್ ನಲ್ಲಿ ಘಟನೆ ನಡೆದಿದೆ.
ಬೆಳಗ್ಗೆ 9 ಗಂಟೆ ಸುಮಾರಿಗೆ ಅಪಘಾತವಾಗಿದ್ದು ಸ್ಥಳದಲ್ಲಿ ಟ್ರಾಫಿಕ್ ಬ್ಲಾಕ್ ಆಗಿ ಕಿಮೀ ಉದ್ದಕ್ಕೆ ವಾಹನಗಳು ಸಾಲುಗಟ್ಟಿದ್ದವು. ಯುವಕ ಸ್ಥಳದಲ್ಲೇ ಸಾವು ಕಂಡಿದ್ದರಿಂದ ಆತನ ಗುರುತು ಪತ್ತೆಯಾಗಿರಲಿಲ್ಲ. ಸ್ಥಳದಲ್ಲಿ ಸೇರಿದ್ದ ಸಾರ್ವಜನಿಕರು ಯುವಕನ ಕಿಸೆಯಲ್ಲಿ ಐಡಿ ಕಾರ್ಡ್ ಇದೆಯಾ ಎಂದು ಹುಡುಕಾಟ ನಡೆಸುತ್ತಿದ್ದರು. ಬಳಿಕ ಆತನ ಜೊತೆಗೆ ಕೆಲಸ ನಿರ್ವಹಿಸುತ್ತಿದ್ದವರು ಬಂದು ಗುರುತು ಹೇಳಿದ್ದಾರೆ.
ಕೋಡಿಕಲ್ ಕ್ರಾಸ್ ಆಗುವಲ್ಲಿ ಅತಿ ವೇಗದಿಂದ ಈ ಕಡೆಯಿಂದ ವಾಹನಗಳು ಸಾಗುವುದರಿಂದ ನಿರಂತರ ಅಪಘಾತಕ್ಕೆ ಕಾರಣವಾಗುತ್ತಿದೆ. ಅಸಮರ್ಪಕ ಹೆದ್ದಾರಿ ನಿರ್ಮಾಣವೂ ಇದಕ್ಕೆ ಕಾರಣ. ಯುವಕನಿಗೆ ಬೈಕ್ ತಾಗಿದ್ದರಿಂದ ಸವಾರನೂ ನೆಲಕ್ಕೆ ಬಿದ್ದು ಗಾಯಗೊಂಡಿದ್ದ. ಆದರೆ ಪಾದಚಾರಿ ಯುವಕನ ಮೇಲೆ ಹರಿದ ಟ್ಯಾಂಕರ್ ಲಾರಿ ಆತನ ಪ್ರಾಣ ಕಸಿದು ಬಿಟ್ಟಿದೆ. ಬೆಳಗ್ಗೆ ಆಗಿದ್ದರಿಂದ ಸ್ಥಳದಲ್ಲಿ ಪೊಲೀಸರೂ ಇಲ್ಲದೆ ಟ್ರಾಫಿಕ್ ಸರಿಪಡಿಸುವುದಕ್ಕೂ ಯಾರೂ ಇರಲಿಲ್ಲ. ಸ್ಥಳೀಯರೇ ಸೇರಿಕೊಂಡು ಟ್ರಾಫಿಕ್ ಸರಿಪಡಿಸಲು ಮುಂದಾಗಿದ್ದರು.
Mangalore accident worker from UP run over by tanker in Kulur. The deceased is identified as Guddu Yadav, 29, from Uttar Pradesh.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 08:31 pm
Mangalore Correspondent
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
SIT, Sujata Bhat, Dharmasthala Case: ಕೇಸ್ ಹಿಂ...
28-08-25 11:27 am
Pastor John Shamine, Madan Bugadi, IHRACSJC:...
27-08-25 11:02 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm