ಬ್ರೇಕಿಂಗ್ ನ್ಯೂಸ್
20-04-24 12:12 pm Mangalore Correspondent ಕರಾವಳಿ
ಮಂಗಳೂರು, ಎ.20: ಮಂಗಳೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹುತೇಕ ಕಡೆ ನಿನ್ನೆ ರಾತ್ರಿ ಭಾರೀ ಮಳೆಯಾಗಿದೆ. ಮಂಗಳೂರು ನಗರ ಭಾಗದಲ್ಲಿ ನಸುಕಿನ ನಾಲ್ಕರಿಂದ 5 ಗಂಟೆ ವೇಳೆಗೆ ಗುಡುಗು ಸಿಡಿಲಿನ ಆರ್ಭಟದೊಂದಿಗೆ ಭಾರೀ ಮಳೆಯಾಗಿದೆ. ಭಾರೀ ಬಿಸಿಲ ಬೇಗೆಯಿಂದ ಬಸವಳಿದಿದ್ದ ಜನತೆ ಏಕಾಏಕಿ ಸುರಿದ ಮಳೆಯಿಂದ ನೆಮ್ಮದಿಯ ಉಸಿರು ಬಿಟ್ಟಿದ್ದಾರೆ.
ಸಿಡಿಲಿನ ಅಬ್ಬರಕ್ಕೆ ಮಂಗಳೂರಿನಲ್ಲಿ ವಿದ್ಯುತ್ ಕಡಿತಗೊಂಡಿತ್ತು. ಹವಾಮಾನ ಇಲಾಖೆ ಮಾಹಿತಿಯಂತೆ ಮುಂದಿನ ಮೂರು ದಿನ ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಸುಳ್ಯ ಕಲ್ಮಡ್ಕ ಗ್ರಾಮದ ಮುಚ್ಚಿಲ ಕಜೆ ಅಬ್ಬಾಸ್ ಎಂಬವರ ಮನೆಗೆ ಸಿಡಿಲು ಬಡಿದಿದ್ದು ಹಟ್ಟಿಯಲ್ಲಿದ್ದ ಕರು ಬಲಿಯಾಗಿದೆ. ಮನೆಯ ವಯರಿಂಗ್, ಸ್ವಿಚ್ ಬೋರ್ಡ್ ಗಳು ಸಂಪೂರ್ಣ ಸುಟ್ಟು ಹೋಗಿದೆ. ಮನೆಮಂದಿ ಅಪಾಯದಿಂದ ಪಾರಾಗಿದ್ದಾರೆ.




ಶುಕ್ರವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಪುತ್ತೂರಿನ ಬಹುತೇಕ ಭಾಗದಲ್ಲಿ ಸಿಡಿಲು ಸಹಿತ ಉತ್ತಮ ಮಳೆಯಾಗಿತ್ತು. ಬೆಳ್ತಂಗಡಿಯ ಸೋಮಂತಡ್ಕ ಪರಿಸರದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವುದರಿಂದ ರಸ್ತೆಯನ್ನು ಸಂಪೂರ್ಣ ಅಗೆದು ಹಾಕಲಾಗಿದ್ದು, ಮಳೆಯಿಂದಾಗಿ ಕೆಸರು ರಸ್ತೆಯಲ್ಲೇ ಜನ ಪರದಾಡುವ ಸ್ಥಿತಿಯಾಗಿದೆ.
ಮಂಗಳೂರಿನಲ್ಲಿ ಹಂಪನಕಟ್ಟೆ ಬಳಿ ಭಾರಿ ಗಾತ್ರದ ಮರ ನೆಲಕ್ಕೆ ಉರುಳಿದ್ದರಿಂದ ರಸ್ತೆ ಬದಿ ನಿಲ್ಲಿಸಿದ್ದ ಕಾರು ಹಾಗೂ ಬೈಕ್ ಜಖಂಗೊಂಡಿವೆ. ವಾಹನದಲ್ಲಿ ಯಾರೂ ಇಲ್ಲದೇ ಇರೋದರಿಂದ ಜನಸಾಮಾನ್ಯರಿಗೆ ಯಾವುದೇ ಅಪಾಯ ಸಂಭವಿಸಲಿಲ್ಲ.
Various parts of Mangalore, Udupi receive first summer showers and heavy lightening. Residents of Dakshina Kannada and Udupi districts breathed a sigh of relief as substantial rainfall graced the region in the early hours of Saturday, April 20.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am