ಬ್ರೇಕಿಂಗ್ ನ್ಯೂಸ್
20-04-24 12:12 pm Mangalore Correspondent ಕರಾವಳಿ
ಮಂಗಳೂರು, ಎ.20: ಮಂಗಳೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹುತೇಕ ಕಡೆ ನಿನ್ನೆ ರಾತ್ರಿ ಭಾರೀ ಮಳೆಯಾಗಿದೆ. ಮಂಗಳೂರು ನಗರ ಭಾಗದಲ್ಲಿ ನಸುಕಿನ ನಾಲ್ಕರಿಂದ 5 ಗಂಟೆ ವೇಳೆಗೆ ಗುಡುಗು ಸಿಡಿಲಿನ ಆರ್ಭಟದೊಂದಿಗೆ ಭಾರೀ ಮಳೆಯಾಗಿದೆ. ಭಾರೀ ಬಿಸಿಲ ಬೇಗೆಯಿಂದ ಬಸವಳಿದಿದ್ದ ಜನತೆ ಏಕಾಏಕಿ ಸುರಿದ ಮಳೆಯಿಂದ ನೆಮ್ಮದಿಯ ಉಸಿರು ಬಿಟ್ಟಿದ್ದಾರೆ.
ಸಿಡಿಲಿನ ಅಬ್ಬರಕ್ಕೆ ಮಂಗಳೂರಿನಲ್ಲಿ ವಿದ್ಯುತ್ ಕಡಿತಗೊಂಡಿತ್ತು. ಹವಾಮಾನ ಇಲಾಖೆ ಮಾಹಿತಿಯಂತೆ ಮುಂದಿನ ಮೂರು ದಿನ ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಸುಳ್ಯ ಕಲ್ಮಡ್ಕ ಗ್ರಾಮದ ಮುಚ್ಚಿಲ ಕಜೆ ಅಬ್ಬಾಸ್ ಎಂಬವರ ಮನೆಗೆ ಸಿಡಿಲು ಬಡಿದಿದ್ದು ಹಟ್ಟಿಯಲ್ಲಿದ್ದ ಕರು ಬಲಿಯಾಗಿದೆ. ಮನೆಯ ವಯರಿಂಗ್, ಸ್ವಿಚ್ ಬೋರ್ಡ್ ಗಳು ಸಂಪೂರ್ಣ ಸುಟ್ಟು ಹೋಗಿದೆ. ಮನೆಮಂದಿ ಅಪಾಯದಿಂದ ಪಾರಾಗಿದ್ದಾರೆ.




ಶುಕ್ರವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಪುತ್ತೂರಿನ ಬಹುತೇಕ ಭಾಗದಲ್ಲಿ ಸಿಡಿಲು ಸಹಿತ ಉತ್ತಮ ಮಳೆಯಾಗಿತ್ತು. ಬೆಳ್ತಂಗಡಿಯ ಸೋಮಂತಡ್ಕ ಪರಿಸರದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವುದರಿಂದ ರಸ್ತೆಯನ್ನು ಸಂಪೂರ್ಣ ಅಗೆದು ಹಾಕಲಾಗಿದ್ದು, ಮಳೆಯಿಂದಾಗಿ ಕೆಸರು ರಸ್ತೆಯಲ್ಲೇ ಜನ ಪರದಾಡುವ ಸ್ಥಿತಿಯಾಗಿದೆ.
ಮಂಗಳೂರಿನಲ್ಲಿ ಹಂಪನಕಟ್ಟೆ ಬಳಿ ಭಾರಿ ಗಾತ್ರದ ಮರ ನೆಲಕ್ಕೆ ಉರುಳಿದ್ದರಿಂದ ರಸ್ತೆ ಬದಿ ನಿಲ್ಲಿಸಿದ್ದ ಕಾರು ಹಾಗೂ ಬೈಕ್ ಜಖಂಗೊಂಡಿವೆ. ವಾಹನದಲ್ಲಿ ಯಾರೂ ಇಲ್ಲದೇ ಇರೋದರಿಂದ ಜನಸಾಮಾನ್ಯರಿಗೆ ಯಾವುದೇ ಅಪಾಯ ಸಂಭವಿಸಲಿಲ್ಲ.
Various parts of Mangalore, Udupi receive first summer showers and heavy lightening. Residents of Dakshina Kannada and Udupi districts breathed a sigh of relief as substantial rainfall graced the region in the early hours of Saturday, April 20.
06-05-26 07:41 pm
HK News Desk
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
ಶೃಂಗೇರಿ ಕ್ಷೇತ್ರದ ಮರು ಮತ ಎಣಿಕೆ ; ಶಾಸಕ ಡಿಎನ್ ಜೀ...
05-05-26 03:37 pm
ಚಿಕ್ಕಮಗಳೂರು ; ಕೆರೆಯಲ್ಲಿ ಬಾತುಕೋಳಿ ಹಿಡಿಯಲು ಹೋಗಿ...
04-05-26 10:33 pm
ಶೃಂಗೇರಿ ; ದಿಢೀರ್ ಮಾಜಿಯಾದ ಕಾಂಗ್ರೆಸ್ ಶಾಸಕ ರಾಜೇಗ...
04-05-26 07:16 pm
06-05-26 11:02 pm
HK News Desk
ಸಾಮಾನ್ಯ ಆಟೋ ಚಾಲಕನನ್ನು ಶಾಸಕನಾಗಿಸಿದ 'ದಳಪತಿ' ; ಎ...
05-05-26 10:30 pm
ಎಲ್ಲರ ಲೆಕ್ಕ ತಲೆಕೆಳಗಾಗಿಸಿದ ದಳಪತಿ ; ಕರುಣಾನಿಧಿ ಹ...
05-05-26 10:27 pm
ಚುನಾವಣೆಯಲ್ಲಿ ನಾನು ಸೋತಿಲ್ಲ, ಯಾವುದೇ ಕಾರಣಕ್ಕೂ ರಾ...
05-05-26 08:34 pm
ಒಂದು ಕಾಲದ ಆಪ್ತನಿಂದಲೇ ಸಿಎಂ ಸ್ಟಾಲಿನ್ ಹೀನಾಯ ಸೋಲು...
04-05-26 09:51 pm
05-05-26 11:01 pm
HK News Desk
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
06-05-26 11:06 pm
HK News Desk
Karkala, Fraud: ಆಯುರ್ವೇದ ಔಷದಿ ಸೇವಿಸಿದರೆ ಕ್ಯಾನ...
06-05-26 01:53 pm
ಯಾದಗಿರಿಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಯ ಪ್ರೇಮ...
06-05-26 11:54 am
ಕಾರಿಗೆ ಬೆಂಕಿಯಿಟ್ಟು ಪ್ರಿಯತಮೆ ಕನ್ನಡ ಉಪನ್ಯಾಸಕಿಯನ...
06-05-26 10:44 am
ಕೇಂದ್ರ ಹಣಕಾಸು ಸಚಿವರ ಹೆಸರಲ್ಲೇ ನಕಲಿ ವಿಡಿಯೋ ; ಮೋ...
05-05-26 11:23 pm