ಬ್ರೇಕಿಂಗ್ ನ್ಯೂಸ್
20-04-24 04:45 pm Mangalore Correspondent ಕರಾವಳಿ
ಬಂಟ್ವಾಳ, ಎ.20: ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್, ಕಾಂಗ್ರೆಸ್ ನಾಯಕಿ, ಸಿಎಂ ಸಿದ್ದರಾಮಯ್ಯ ಆಪ್ತರಾಗಿದ್ದ ಬಿಲ್ಲವ ಸಮುದಾಯಕ್ಕೆ ಸೇರಿದ ಕವಿತಾ ಸನಿಲ್ ಬಿಜೆಪಿ ಸೇರಿದ್ದಾರೆ.
ಬಂಟ್ವಾಳದ ಬಿಸಿ ರೋಡ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಕವಿತಾ ಸನಿಲ್ ಮತ್ತು ಬಂಟ್ವಾಳದ ತಾಲೂಕು ಪಂಚಾಯತ್ ಸದಸ್ಯ ಗಂಗಾಧರ ಪೂಜಾರಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಸಮಾವೇಶದಲ್ಲಿ ಮಾತನಾಡಿದ ಕವಿತಾ ಸನಿಲ್, ನನ್ನ ರಾಜಕೀಯ ಗುರು ಜನಾರ್ದನ ಪೂಜಾರಿ ಆಶೀರ್ವಾದ ಪಡೆದು ಇಲ್ಲಿ ಬಂದಿದ್ದೇನೆ. ಒಳ್ಳೆಯದಾಗೋದಿದ್ದರೆ ಹೋಗು ಅಂತ ಆಶೀರ್ವಾದ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಆಡಳಿತ ಇದೆ, ಏನೋ ಆಸೆ ಇಟ್ಟುಕೊಂಡು ಬಿಜೆಪಿ ಸೇರಿದ್ದೇನೆ ಅಂತ ಅಂದ್ಕೊಳ್ಳಬೇಡಿ. ಬಿಜೆಪಿಗೆ ಅಧಿಕಾರ ಇಲ್ಲ. ಪ್ರಧಾನಿ ಮೋದಿಯವರ ಆಡಳಿತ ನೋಡಿ ಬಿಜೆಪಿ ಸೇರುತ್ತಿದ್ದೇನೆ. ರಾಜ್ಯದಲ್ಲಿ ಏನಾಗುತ್ತಿದೆ ಅಂತ ನೋಡುತ್ತಿದ್ದೇವೆ.
ನಿನ್ನೆ ನೇಹಾ ಎಂಬ ವಿದ್ಯಾರ್ಥಿನಿಯನ್ನು ಹಾಡಹಗಲೇ ಕೊಲೆ ಮಾಡಿದ ಘಟನೆಯನ್ನು ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಕ್ಷುಲ್ಲಕವಾಗಿ ಮಾತನಾಡಿದ್ದಾರೆ. ನಮ್ಮ ಜೀವಕ್ಕೆ ಬೆಲೆ ಇಲ್ಲವೇ ಎಂದು ಇವರಲ್ಲಿ ಕೇಳಬೇಕಾಗಿದೆ. ಕಳೆದ ಕೆಲವು ತಿಂಗಳಲ್ಲಿ ಕೊಲೆ ಸರಣಿಯೇ ಆಗಿಹೋಗಿದೆ. ಇದು ಇವರ ಆಡಳಿತ ಸ್ಥಿತಿ. ಅಯೋಧ್ಯೆಯಲ್ಲಿ ರಾಮ ಮಂದಿರ ಆಗಿರೋದು ನಮ್ಮೆಲ್ಲರ ಭಾಗ್ಯ. ಈ ಸಲದ ಚುನಾವಣೆ ಮೋದಿಗಾಗಿ ಕೊಡುವ ಮತ ಅಲ್ಲ. ರಾಮನಿಗಾಗಿ ಕೊಡುವ ಮತ. ಈ ಬಾರಿ ಅತಿ ಹೆಚ್ಚು ಮತಗಳಿಂದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟರನ್ನು ನಾವು ಗೆಲ್ಲಿಸಬೇಕಾಗಿದೆ ಎಂದರು.
Kavitha Sanil Ex Mayor of Mangalore joins BJP party in the presence of BJP state president Yediyurappa Vijayendra at Bantwal.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
30-03-26 02:06 pm
Mangaluru Staffer
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
29-03-26 10:36 pm
HK News Staffer
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm
ಉಜಿರೆಯಲ್ಲಿ ಬೈಕ್ ಸ್ಕೀಡ್ ಆಗಿ ಡಿವೈಡರ್ ಡಿಕ್ಕಿ ; ತ...
29-03-26 12:41 pm