ಬ್ರೇಕಿಂಗ್ ನ್ಯೂಸ್
21-04-24 09:56 pm Mangalore Correspondent ಕರಾವಳಿ
ಉಳ್ಳಾಲ, ಎ.21: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ನಿಶ್ಚಿತ. ಕಾಂಗ್ರೆಸ್ ಆಡಳಿತದಲ್ಲಿ ತುಳುನಾಡಿನ ವೈಭವ ಮರಳಿ ಬರುವುದು ನಿಶ್ಚಿತ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.
ಉಳ್ಳಾಲ ವಿಧಾನಸಭಾ ಕ್ಷೇತ್ರದ ಕೊಲ್ಯದಿಂದ ರಾಣಿ ಅಬ್ಬಕ್ಕ ವೃತ್ತದ ವರೆಗೆ ನಡೆದ ಬೃಹತ್ ರೋಡ್ ಶೋನಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಸಂಸದರಿದ್ದಾಗ ಈ ಜಿಲ್ಲೆ ಅಭಿವೃದ್ಧಿಯ ನಾಡಾಗಿತ್ತು. ತುಳುನಾಡು ವೈಭವದಿಂದ ಕೂಡಿತ್ತು. ಬಳಿಕ ಧರ್ಮದ ಹೆಸರಿನಲ್ಲಿ ಅಧಿಕಾರ ಹಿಡಿದ ಬಿಜೆಪಿ ಸಂಸದರು, ಈ ಜಿಲ್ಲೆಗೆ ಯಾವ ಅಭಿವೃದ್ಧಿ ಯೋಜನೆಯನ್ನೇ ತಂದಿಲ್ಲ. ಜಿಲ್ಲೆ ಅಭಿವೃದ್ಧಿ ಶೂನ್ಯವಾಗಿದೆ. ಮತ್ತೊಮ್ಮೆ ಆ ವೈಭವವನ್ನು ತರಲು ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಬೇಕು ಎಂದರು.



ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ ಮಾತನಾಡಿ, ಎಲ್ಲಾ ವರ್ಗದ, ಎಲ್ಲಾ ಜಾತಿಯ, ಎಲ್ಲಾ ಧರ್ಮದ ಜನರು ಪದ್ಮರಾಜ್ ಆರ್. ಪೂಜಾರಿ ಅವರೊಂದಿಗಿದ್ದಾರೆ. ಪದ್ಮರಾಜ್ ಅವರು ಸಂಸತ್ ಸದಸ್ಯರಾಗುವುದು ಈಗಾಗಲೇ ದೃಢಪಟ್ಟಿದೆ. ತುಳು ಭಾಷೆಗೋಸ್ಕರ ಪದ್ಮರಾಜ್ ಸಂಸತ್ತಿನಲ್ಲಿ ಮಾತನಾಡುತ್ತಾರೆ. ಶಿಕ್ಷಣ, ಆರೋಗ್ಯಕ್ಕಾಗಿ ಅವರು ಕೆಲಸ ಮಾಡಲಿದ್ದಾರೆ ಎಂದರು.
ನಟಿ ಕಾವ್ಯಾ ಶಾ ಮಾತನಾಡಿ, ಎಲ್ಲರನ್ನು ಜೊತೆಗೆ ಕೊಂಡೊಯ್ಯುವ ಪಣ ತೊಟ್ಟಿದ್ದಾರೆ ಪದ್ಮರಾಜ್. ಜನನಾಯಕನಾಗಿರುವ ಪದ್ಮರಾಜ್ ಅವರ ನಡೆ ಅಭಿವೃದ್ಧಿಯ ಕಡೆ ಎಂದರು.
Congress MP Candidate Padmaraj road show in kolya, Thokottu, Ullal in Mangalore with large number of congress followers.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
30-03-26 02:06 pm
Mangaluru Staffer
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
29-03-26 10:36 pm
HK News Staffer
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm
ಉಜಿರೆಯಲ್ಲಿ ಬೈಕ್ ಸ್ಕೀಡ್ ಆಗಿ ಡಿವೈಡರ್ ಡಿಕ್ಕಿ ; ತ...
29-03-26 12:41 pm