ಬ್ರೇಕಿಂಗ್ ನ್ಯೂಸ್
21-04-24 09:56 pm Mangalore Correspondent ಕರಾವಳಿ
ಉಳ್ಳಾಲ, ಎ.21: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ನಿಶ್ಚಿತ. ಕಾಂಗ್ರೆಸ್ ಆಡಳಿತದಲ್ಲಿ ತುಳುನಾಡಿನ ವೈಭವ ಮರಳಿ ಬರುವುದು ನಿಶ್ಚಿತ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.
ಉಳ್ಳಾಲ ವಿಧಾನಸಭಾ ಕ್ಷೇತ್ರದ ಕೊಲ್ಯದಿಂದ ರಾಣಿ ಅಬ್ಬಕ್ಕ ವೃತ್ತದ ವರೆಗೆ ನಡೆದ ಬೃಹತ್ ರೋಡ್ ಶೋನಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಸಂಸದರಿದ್ದಾಗ ಈ ಜಿಲ್ಲೆ ಅಭಿವೃದ್ಧಿಯ ನಾಡಾಗಿತ್ತು. ತುಳುನಾಡು ವೈಭವದಿಂದ ಕೂಡಿತ್ತು. ಬಳಿಕ ಧರ್ಮದ ಹೆಸರಿನಲ್ಲಿ ಅಧಿಕಾರ ಹಿಡಿದ ಬಿಜೆಪಿ ಸಂಸದರು, ಈ ಜಿಲ್ಲೆಗೆ ಯಾವ ಅಭಿವೃದ್ಧಿ ಯೋಜನೆಯನ್ನೇ ತಂದಿಲ್ಲ. ಜಿಲ್ಲೆ ಅಭಿವೃದ್ಧಿ ಶೂನ್ಯವಾಗಿದೆ. ಮತ್ತೊಮ್ಮೆ ಆ ವೈಭವವನ್ನು ತರಲು ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಬೇಕು ಎಂದರು.



ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ ಮಾತನಾಡಿ, ಎಲ್ಲಾ ವರ್ಗದ, ಎಲ್ಲಾ ಜಾತಿಯ, ಎಲ್ಲಾ ಧರ್ಮದ ಜನರು ಪದ್ಮರಾಜ್ ಆರ್. ಪೂಜಾರಿ ಅವರೊಂದಿಗಿದ್ದಾರೆ. ಪದ್ಮರಾಜ್ ಅವರು ಸಂಸತ್ ಸದಸ್ಯರಾಗುವುದು ಈಗಾಗಲೇ ದೃಢಪಟ್ಟಿದೆ. ತುಳು ಭಾಷೆಗೋಸ್ಕರ ಪದ್ಮರಾಜ್ ಸಂಸತ್ತಿನಲ್ಲಿ ಮಾತನಾಡುತ್ತಾರೆ. ಶಿಕ್ಷಣ, ಆರೋಗ್ಯಕ್ಕಾಗಿ ಅವರು ಕೆಲಸ ಮಾಡಲಿದ್ದಾರೆ ಎಂದರು.
ನಟಿ ಕಾವ್ಯಾ ಶಾ ಮಾತನಾಡಿ, ಎಲ್ಲರನ್ನು ಜೊತೆಗೆ ಕೊಂಡೊಯ್ಯುವ ಪಣ ತೊಟ್ಟಿದ್ದಾರೆ ಪದ್ಮರಾಜ್. ಜನನಾಯಕನಾಗಿರುವ ಪದ್ಮರಾಜ್ ಅವರ ನಡೆ ಅಭಿವೃದ್ಧಿಯ ಕಡೆ ಎಂದರು.
Congress MP Candidate Padmaraj road show in kolya, Thokottu, Ullal in Mangalore with large number of congress followers.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am