ಬ್ರೇಕಿಂಗ್ ನ್ಯೂಸ್
21-04-24 09:56 pm Mangalore Correspondent ಕರಾವಳಿ
ಉಳ್ಳಾಲ, ಎ.21: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ನಿಶ್ಚಿತ. ಕಾಂಗ್ರೆಸ್ ಆಡಳಿತದಲ್ಲಿ ತುಳುನಾಡಿನ ವೈಭವ ಮರಳಿ ಬರುವುದು ನಿಶ್ಚಿತ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.
ಉಳ್ಳಾಲ ವಿಧಾನಸಭಾ ಕ್ಷೇತ್ರದ ಕೊಲ್ಯದಿಂದ ರಾಣಿ ಅಬ್ಬಕ್ಕ ವೃತ್ತದ ವರೆಗೆ ನಡೆದ ಬೃಹತ್ ರೋಡ್ ಶೋನಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ಸಂಸದರಿದ್ದಾಗ ಈ ಜಿಲ್ಲೆ ಅಭಿವೃದ್ಧಿಯ ನಾಡಾಗಿತ್ತು. ತುಳುನಾಡು ವೈಭವದಿಂದ ಕೂಡಿತ್ತು. ಬಳಿಕ ಧರ್ಮದ ಹೆಸರಿನಲ್ಲಿ ಅಧಿಕಾರ ಹಿಡಿದ ಬಿಜೆಪಿ ಸಂಸದರು, ಈ ಜಿಲ್ಲೆಗೆ ಯಾವ ಅಭಿವೃದ್ಧಿ ಯೋಜನೆಯನ್ನೇ ತಂದಿಲ್ಲ. ಜಿಲ್ಲೆ ಅಭಿವೃದ್ಧಿ ಶೂನ್ಯವಾಗಿದೆ. ಮತ್ತೊಮ್ಮೆ ಆ ವೈಭವವನ್ನು ತರಲು ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಬೇಕು ಎಂದರು.
ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ ಮಾತನಾಡಿ, ಎಲ್ಲಾ ವರ್ಗದ, ಎಲ್ಲಾ ಜಾತಿಯ, ಎಲ್ಲಾ ಧರ್ಮದ ಜನರು ಪದ್ಮರಾಜ್ ಆರ್. ಪೂಜಾರಿ ಅವರೊಂದಿಗಿದ್ದಾರೆ. ಪದ್ಮರಾಜ್ ಅವರು ಸಂಸತ್ ಸದಸ್ಯರಾಗುವುದು ಈಗಾಗಲೇ ದೃಢಪಟ್ಟಿದೆ. ತುಳು ಭಾಷೆಗೋಸ್ಕರ ಪದ್ಮರಾಜ್ ಸಂಸತ್ತಿನಲ್ಲಿ ಮಾತನಾಡುತ್ತಾರೆ. ಶಿಕ್ಷಣ, ಆರೋಗ್ಯಕ್ಕಾಗಿ ಅವರು ಕೆಲಸ ಮಾಡಲಿದ್ದಾರೆ ಎಂದರು.
ನಟಿ ಕಾವ್ಯಾ ಶಾ ಮಾತನಾಡಿ, ಎಲ್ಲರನ್ನು ಜೊತೆಗೆ ಕೊಂಡೊಯ್ಯುವ ಪಣ ತೊಟ್ಟಿದ್ದಾರೆ ಪದ್ಮರಾಜ್. ಜನನಾಯಕನಾಗಿರುವ ಪದ್ಮರಾಜ್ ಅವರ ನಡೆ ಅಭಿವೃದ್ಧಿಯ ಕಡೆ ಎಂದರು.
Congress MP Candidate Padmaraj road show in kolya, Thokottu, Ullal in Mangalore with large number of congress followers.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
24-06-25 01:02 am
HK News Desk
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
23-06-25 11:01 pm
Mangalore Correspondent
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
Sudheer Kumar Reddy, Mangalore; ಸಾಕ್ಷ್ಯಗಳಿದ್ದ...
23-06-25 06:07 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm