ಬ್ರೇಕಿಂಗ್ ನ್ಯೂಸ್
23-04-24 02:18 pm Mangalore Correspondent ಕರಾವಳಿ
ಉಳ್ಳಾಲ, ಎ.23: ಕೊಲ್ಯದ ಮಳಯಾಲ ಕೋಡಿ ದೈವಸ್ಥಾನದ ವಲಸರಿ ಜಾತ್ರೆ ನೋಡಿ ಮಲಗಿದ್ದ ನವ ವಿವಾಹಿತನೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಕೊಲ್ಯ ಕನೀರುತೋಟದಲ್ಲಿ ಮಂಗಳವಾರ ಸಂಭವಿಸಿದೆ.
ಕೊಲ್ಯ ಕನೀರುತೋಟ ನಿವಾಸಿ ಜಿತೇಶ್ (28)ಯಾನೆ ಜೀತು ಸಾವನ್ನಪ್ಪಿದ ಯುವಕ. ಜಿತೇಶ್ ಅವರು ನಿನ್ನೆ ಅತ್ತೆ ಮನೆಯಲ್ಲಿ ಪತ್ನಿಯ ಹುಟ್ಟು ದಿನವನ್ನ ಆಚರಿಸಿದ್ದರು. ರಾತ್ರಿ ಕೊಲ್ಯದ ಮಳಯಾಲ ಕೋಡಿ ದೈವಸ್ಥಾನದ ವಲಸರಿ ಜಾತ್ರೆ ನೋಡಿ ಮನೆಯಲ್ಲಿ ಊಟ ಮುಗಿಸಿ ಮಲಗಿದ್ದ ಜಿತೇಶ್ ಇಂದು ಬೆಳಗ್ಗೆ ಎದ್ದಿಲ್ಲ. ಮನೆಮಂದಿ ಪರಿಶೀಲಿಸಿದಾಗ ಜಿತೇಶ್ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಮಂಗಳೂರಿನ ಬೈಕ್ ಶೋರೂಮಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಜಿತೇಶ್, ಕೊರೊನಾ ಸಂದರ್ಭ ಪಂಡಿತ್ ಹೌಸ್ ನಿವಾಸಿ ಯುವತಿಯನ್ನು ಪ್ರೇಮಿಸಿ ವಿವಾಹವಾಗಿದ್ದರು. ಮೃತ ಜಿತೇಶ್ ತಂದೆ, ತಾಯಿ, ಪತ್ನಿ, ಇಬ್ಬರು ಸಹೋದರರನ್ನು ಅಗಲಿದ್ದಾರೆ.
28 year old youth dies of Heart attack at Kolya in Mangalore. The deceased is identified as Jeetesh (28), a local resident. After finishing the birthday celebration of his wife and having dinner as usual, Jeetesh went to bed on Monday night. However, he did not wake up until late on Tuesday. When family members checked, they found Jeetesh in a dead condition.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am