ಬ್ರೇಕಿಂಗ್ ನ್ಯೂಸ್
23-04-24 03:18 pm Mangalore Correspondent ಕರಾವಳಿ
ಮಂಗಳೂರು, ಎ.23: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯವರು ರಾಮನ ಹೆಸರಿನಲ್ಲಿ , ರಾಮ ಮಂದಿರದ ವಿಚಾರದಲ್ಲಿ ಮತ ಕೇಳುತ್ತಿದ್ದಾರೆ. ರಾಮ ಮಂದಿರ ಇನ್ನೂ ಪರಿಪೂರ್ಣ ಆಗಿಲ್ಲ. ಅದು ರಾಮ ಮಂದಿರ ಅಲ್ಲ, ಅದನ್ನು ಚುನಾವಣಾ ಮಂದಿರ ಮಾಡಿದ್ದಾರೆ ಎಂದು ಮಂಗಳೂರಿನಲ್ಲಿ ಕೆಪಿಸಿಸಿ ಕಾರ್ಯಧ್ಯಕ್ಷ ಮಂಜುನಾಥ ಭಂಡಾರಿ ಟೀಕಿಸಿದ್ದಾರೆ.
ಬಿಜೆಪಿ ಅಭಿವೃದ್ಧಿಗೆ ಮತ ಕೊಡಿ ಅಂತ ಹೇಳುತ್ತಿಲ್ಲ. ರಾಮನಿಗಾಗಿ ಮತ ಕೊಡಿ ಅಂತ ಭಾವನಾತ್ಮಕವಾಗಿ ಮತ ಕೇಳುತ್ತಿದೆ. ಈ ಬಾರಿಯ ಚುನಾವಣೆ ಬದುಕು ಹಾಗೂ ಭಾವನೆ ನಡುವಿನ ಚುನಾವಣೆ. ಕಾಂಗ್ರೆಸ್ ಬದುಕು ಕಟ್ಟಿಕೊಳ್ಳುವ ಕಾರ್ಯಕ್ರಮ ಹಾಕಿಕೊಳ್ಳುತ್ತದೆ. ಬಿಜೆಪಿ ಭಾವನೆಯನ್ನು ಮುಂದಿಟ್ಟು ಮತ ಕೇಳುತ್ತಿದೆ.
ಸ್ವಾತಂತ್ರ್ಯ ಬಳಿಕ ಯಾವ ಪ್ರಧಾನಿಯೂ ಹೇಳದ ಮಾತುಗಳನ್ನು ಪ್ರಧಾನಿ ಹೇಳುತ್ತಿದ್ದಾರೆ. ಒಬ್ಬ ಶಾಸಕರು ಇದು ದೇಶ ಪ್ರೀಮಿಗಳ ಹಾಗೂ ದೇಶದ್ರೋಹಿಗಳ ನಡುವಿನ ಚುನಾವಣೆ ಅಂತ ಹೇಳುತ್ತಾರೆ. ಬಿಜೆಪಿಯವರು ಹತಾಶರಾಗಿ ಈ ರೀತಿ ಮಾತಾಡುತ್ತಿದ್ದಾರೆ ಎಂದು ಟೀಕಿಸಿದರು.
ಮೋದಿಯವರಿಗೆ ದೇಶದ ಉದ್ದಗಲಕ್ಕೂ ಪ್ರಚಾರ ಮಾಡುವುದಕ್ಕಾಗಿಯೇ 3 ತಿಂಗಳ ಕಾಲ ಚುನಾವಣೆ ಇಟ್ಟಿದ್ದಾರೆ ಎಂದು ಹೇಳಿದ ಭಂಡಾರಿ, ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷ 24 ಕ್ಷೇತ್ರದಲ್ಲಿ ಗೆಲ್ಲುತ್ತದೆ. ದ್ವೇಷದ ಭಾವನೆ ಬಿತ್ತುವ ಹಿಂದುತ್ವ ನಮಗೆ ಬೇಡ, ಹಿಂದುತ್ವದ ಪಾಠ ಬಿಜೆಪಿಯಿಂದ ಕಲಿಯಬೇಕಿಲ್ಲ ಎಂದರು.
In the Lok Sabha elections, the BJP is seeking votes in the name of Lord Ram and on the ram temple issue. The Ram temple is not yet complete. KPCC working president Manjunath Bhandari said in Mangaluru that it was not a Ram temple, it was made an election temple.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm