ಬ್ರೇಕಿಂಗ್ ನ್ಯೂಸ್
23-04-24 03:18 pm Mangalore Correspondent ಕರಾವಳಿ
ಮಂಗಳೂರು, ಎ.23: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯವರು ರಾಮನ ಹೆಸರಿನಲ್ಲಿ , ರಾಮ ಮಂದಿರದ ವಿಚಾರದಲ್ಲಿ ಮತ ಕೇಳುತ್ತಿದ್ದಾರೆ. ರಾಮ ಮಂದಿರ ಇನ್ನೂ ಪರಿಪೂರ್ಣ ಆಗಿಲ್ಲ. ಅದು ರಾಮ ಮಂದಿರ ಅಲ್ಲ, ಅದನ್ನು ಚುನಾವಣಾ ಮಂದಿರ ಮಾಡಿದ್ದಾರೆ ಎಂದು ಮಂಗಳೂರಿನಲ್ಲಿ ಕೆಪಿಸಿಸಿ ಕಾರ್ಯಧ್ಯಕ್ಷ ಮಂಜುನಾಥ ಭಂಡಾರಿ ಟೀಕಿಸಿದ್ದಾರೆ.
ಬಿಜೆಪಿ ಅಭಿವೃದ್ಧಿಗೆ ಮತ ಕೊಡಿ ಅಂತ ಹೇಳುತ್ತಿಲ್ಲ. ರಾಮನಿಗಾಗಿ ಮತ ಕೊಡಿ ಅಂತ ಭಾವನಾತ್ಮಕವಾಗಿ ಮತ ಕೇಳುತ್ತಿದೆ. ಈ ಬಾರಿಯ ಚುನಾವಣೆ ಬದುಕು ಹಾಗೂ ಭಾವನೆ ನಡುವಿನ ಚುನಾವಣೆ. ಕಾಂಗ್ರೆಸ್ ಬದುಕು ಕಟ್ಟಿಕೊಳ್ಳುವ ಕಾರ್ಯಕ್ರಮ ಹಾಕಿಕೊಳ್ಳುತ್ತದೆ. ಬಿಜೆಪಿ ಭಾವನೆಯನ್ನು ಮುಂದಿಟ್ಟು ಮತ ಕೇಳುತ್ತಿದೆ.
ಸ್ವಾತಂತ್ರ್ಯ ಬಳಿಕ ಯಾವ ಪ್ರಧಾನಿಯೂ ಹೇಳದ ಮಾತುಗಳನ್ನು ಪ್ರಧಾನಿ ಹೇಳುತ್ತಿದ್ದಾರೆ. ಒಬ್ಬ ಶಾಸಕರು ಇದು ದೇಶ ಪ್ರೀಮಿಗಳ ಹಾಗೂ ದೇಶದ್ರೋಹಿಗಳ ನಡುವಿನ ಚುನಾವಣೆ ಅಂತ ಹೇಳುತ್ತಾರೆ. ಬಿಜೆಪಿಯವರು ಹತಾಶರಾಗಿ ಈ ರೀತಿ ಮಾತಾಡುತ್ತಿದ್ದಾರೆ ಎಂದು ಟೀಕಿಸಿದರು.
ಮೋದಿಯವರಿಗೆ ದೇಶದ ಉದ್ದಗಲಕ್ಕೂ ಪ್ರಚಾರ ಮಾಡುವುದಕ್ಕಾಗಿಯೇ 3 ತಿಂಗಳ ಕಾಲ ಚುನಾವಣೆ ಇಟ್ಟಿದ್ದಾರೆ ಎಂದು ಹೇಳಿದ ಭಂಡಾರಿ, ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷ 24 ಕ್ಷೇತ್ರದಲ್ಲಿ ಗೆಲ್ಲುತ್ತದೆ. ದ್ವೇಷದ ಭಾವನೆ ಬಿತ್ತುವ ಹಿಂದುತ್ವ ನಮಗೆ ಬೇಡ, ಹಿಂದುತ್ವದ ಪಾಠ ಬಿಜೆಪಿಯಿಂದ ಕಲಿಯಬೇಕಿಲ್ಲ ಎಂದರು.
In the Lok Sabha elections, the BJP is seeking votes in the name of Lord Ram and on the ram temple issue. The Ram temple is not yet complete. KPCC working president Manjunath Bhandari said in Mangaluru that it was not a Ram temple, it was made an election temple.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 08:31 pm
Mangalore Correspondent
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
SIT, Sujata Bhat, Dharmasthala Case: ಕೇಸ್ ಹಿಂ...
28-08-25 11:27 am
Pastor John Shamine, Madan Bugadi, IHRACSJC:...
27-08-25 11:02 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm