ಬ್ರೇಕಿಂಗ್ ನ್ಯೂಸ್
23-04-24 03:18 pm Mangalore Correspondent ಕರಾವಳಿ
ಮಂಗಳೂರು, ಎ.23: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯವರು ರಾಮನ ಹೆಸರಿನಲ್ಲಿ , ರಾಮ ಮಂದಿರದ ವಿಚಾರದಲ್ಲಿ ಮತ ಕೇಳುತ್ತಿದ್ದಾರೆ. ರಾಮ ಮಂದಿರ ಇನ್ನೂ ಪರಿಪೂರ್ಣ ಆಗಿಲ್ಲ. ಅದು ರಾಮ ಮಂದಿರ ಅಲ್ಲ, ಅದನ್ನು ಚುನಾವಣಾ ಮಂದಿರ ಮಾಡಿದ್ದಾರೆ ಎಂದು ಮಂಗಳೂರಿನಲ್ಲಿ ಕೆಪಿಸಿಸಿ ಕಾರ್ಯಧ್ಯಕ್ಷ ಮಂಜುನಾಥ ಭಂಡಾರಿ ಟೀಕಿಸಿದ್ದಾರೆ.
ಬಿಜೆಪಿ ಅಭಿವೃದ್ಧಿಗೆ ಮತ ಕೊಡಿ ಅಂತ ಹೇಳುತ್ತಿಲ್ಲ. ರಾಮನಿಗಾಗಿ ಮತ ಕೊಡಿ ಅಂತ ಭಾವನಾತ್ಮಕವಾಗಿ ಮತ ಕೇಳುತ್ತಿದೆ. ಈ ಬಾರಿಯ ಚುನಾವಣೆ ಬದುಕು ಹಾಗೂ ಭಾವನೆ ನಡುವಿನ ಚುನಾವಣೆ. ಕಾಂಗ್ರೆಸ್ ಬದುಕು ಕಟ್ಟಿಕೊಳ್ಳುವ ಕಾರ್ಯಕ್ರಮ ಹಾಕಿಕೊಳ್ಳುತ್ತದೆ. ಬಿಜೆಪಿ ಭಾವನೆಯನ್ನು ಮುಂದಿಟ್ಟು ಮತ ಕೇಳುತ್ತಿದೆ.
ಸ್ವಾತಂತ್ರ್ಯ ಬಳಿಕ ಯಾವ ಪ್ರಧಾನಿಯೂ ಹೇಳದ ಮಾತುಗಳನ್ನು ಪ್ರಧಾನಿ ಹೇಳುತ್ತಿದ್ದಾರೆ. ಒಬ್ಬ ಶಾಸಕರು ಇದು ದೇಶ ಪ್ರೀಮಿಗಳ ಹಾಗೂ ದೇಶದ್ರೋಹಿಗಳ ನಡುವಿನ ಚುನಾವಣೆ ಅಂತ ಹೇಳುತ್ತಾರೆ. ಬಿಜೆಪಿಯವರು ಹತಾಶರಾಗಿ ಈ ರೀತಿ ಮಾತಾಡುತ್ತಿದ್ದಾರೆ ಎಂದು ಟೀಕಿಸಿದರು.
![]()
![]()
ಮೋದಿಯವರಿಗೆ ದೇಶದ ಉದ್ದಗಲಕ್ಕೂ ಪ್ರಚಾರ ಮಾಡುವುದಕ್ಕಾಗಿಯೇ 3 ತಿಂಗಳ ಕಾಲ ಚುನಾವಣೆ ಇಟ್ಟಿದ್ದಾರೆ ಎಂದು ಹೇಳಿದ ಭಂಡಾರಿ, ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷ 24 ಕ್ಷೇತ್ರದಲ್ಲಿ ಗೆಲ್ಲುತ್ತದೆ. ದ್ವೇಷದ ಭಾವನೆ ಬಿತ್ತುವ ಹಿಂದುತ್ವ ನಮಗೆ ಬೇಡ, ಹಿಂದುತ್ವದ ಪಾಠ ಬಿಜೆಪಿಯಿಂದ ಕಲಿಯಬೇಕಿಲ್ಲ ಎಂದರು.
In the Lok Sabha elections, the BJP is seeking votes in the name of Lord Ram and on the ram temple issue. The Ram temple is not yet complete. KPCC working president Manjunath Bhandari said in Mangaluru that it was not a Ram temple, it was made an election temple.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm