ಬ್ರೇಕಿಂಗ್ ನ್ಯೂಸ್
23-04-24 10:55 pm Mangalore Correspondent ಕರಾವಳಿ
ಬಂಟ್ವಾಳ, ಎ.23: ಬಾವಿಯೊಂದಕ್ಕೆ ರಿಂಗ್ ಹಾಕಿದ ಬಳಿದ ಕ್ಲೀನಿಂಗ್ ಮಾಡಲು ಇಳಿದಿದ್ದ ಇಬ್ಬರು ಕಾರ್ಮಿಕರು ಆಕ್ಸಿಜನ್ ಸಾಕಾಗದೇ ಸಾವನಪ್ಪಿದ ಘಟನೆ ಕೇಪು ಗ್ರಾಮದ ಪಡಿಬಾಗಿಲು ಎಂಬಲ್ಲಿ ಮಂಗಳವಾರ ನಡೆದಿದೆ.
ಮೃತರನ್ನು ಪರ್ತಿಪ್ಪಾಡಿಯಲ್ಲಿ ವಾಸವಿರುವ ಇಬ್ಬು ಯಾನೆ ಇಬ್ರಾಹಿಂ(40) ಮತ್ತು ಮಲಾರ್ ನಿವಾಸಿ ಅಲಿ(24) ಎಂದು ಗುರುತಿಸಲಾಗಿದೆ. ಇಬ್ರಾಹಿಂ ಅವರು ಕಳೆದ 20 ವರ್ಷಗಳಿಂದ ಬಾವಿಗಳಿಗೆ ರಿಂಗ್ ಹಾಕುವ ಕೆಲಸ ನಿರ್ವಹಿಸುತ್ತಿದ್ದರು. ಸುಮಾರು 30 ಅಡಿ ಆಳದ ಬಾವಿಗೆ ರಿಂಗ್ ಹಾಕಿ ನಂತರ ಕ್ಲೀನಿಂಗ್ ಮಾಡಲೆಂದು ಬಾವಿಗೆ ಇಳಿದ ಒಬ್ಬ ಕಾರ್ಮಿಕ ಮೇಲೆ ಬರದೆ ಇದ್ದಾಗ ಮತ್ತೊಬ್ಬರು ನೋಡಲು ತೆರಳಿದ್ದಾರೆ. ಈ ವೇಳೆ ಇಬ್ಬರಿಗೂ ಉಸಿರಾಡಲು ಆಮ್ಲಜನಕ ಸಿಗದೆ ಸಾವನಪ್ಪಿದ್ದಾರೆ. ಸ್ಥಳೀಯರ ಸಹಾಯದಿಂದ ಮುರಳೀಧರ ಎಂಬವರು ಎರಡು ಮೃತದೇಹಗಳನ್ನು ಮೇಲಕ್ಕೆತ್ತಿದ್ದಾರೆ. ಮೃತದೇಹಗಳನ್ನು ವಿಟ್ಲ ಸಮುದಾಯ ಆಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿದೆ.
Two workers cleaning well die of suffocation in vitla Mangalore. In an unfortunate incident two brothers who got down into a well have died of suffocation. K M Ibrahim (38), resident of Vitta Padnoor is into contracts of fixing well rings and masonry.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am