ಬ್ರೇಕಿಂಗ್ ನ್ಯೂಸ್
24-04-24 10:39 pm Mangalore Correspondent ಕರಾವಳಿ
ಮಂಗಳೂರು, ಎ.24: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಚುನಾವಣಾ ಪ್ರಚಾರದ ಕೊನೆಯಲ್ಲಿ ಮಂಗಳೂರು ನಗರದ ಶಕ್ತಿನಗರದಲ್ಲಿ ಕಾಲ್ನಡಿಗೆಯಲ್ಲಿ ರೋಡ್ ಶೋ ನಡೆಸಿದ್ದಾರೆ. ಶಕ್ತಿನಗರದಿಂದ ನಾಲ್ಯಪದವು ಶತಮಾನೋತ್ಸವ ಶಾಲೆಯ ವರೆಗೂ ನೂರಾರು ಕಾರ್ಯಕರ್ತರ ಜೊತೆಗೆ ಕಾಲ್ನಡಿಗೆಯಲ್ಲಿ ಬಂದು ಮತಯಾಚನೆ ಮಾಡಿದ್ದಾರೆ.
ಇದೇ ವೇಳೆ ಮಾತನಾಡಿದ ಬ್ರಿಜೇಶ್ ಚೌಟ, ಜಿಲ್ಲೆಯಲ್ಲಿ ಬಿಜೆಪಿ ವಿರೋಧಿ ಶಕ್ತಿಗಳೆಲ್ಲ ಒಂದಾಗಿವೆ. ಎಸ್ಡಿಪಿಐ ಅವರಲ್ಲಿ ಅಭ್ಯರ್ಥಿ ಯಾರೆಂದು ಕೇಳಿದರೆ ಕಾಂಗ್ರೆಸ್, ಕಮ್ಯುನಿಸ್ಟರಲ್ಲಿ ಕೇಳಿದರೂ ಕಾಂಗ್ರೆಸ್ ಎಂದೇ ಹೇಳುತ್ತಾರೆ. ಕಾಂಗ್ರೆಸಿನವರಲ್ಲಿ ಕೇಳಿದರೆ ಅಭ್ಯರ್ಥಿ ಬಗ್ಗೆ ಸಂಶಯ ಇದೆ. ಅವರಲ್ಲೇ ಮನೆಯೊಂದು ಮೂರು ಬಾಗಿಲು ಎನ್ನುವ ರೀತಿ ಇದೆ. ಹೀಗಾಗಿ ಕಾಂಗ್ರೆಸಿಗೆ ಮತ ನೀಡಿದರೆ ಎಸ್ಡಿಪಿಐ ಕೈ ಬಲಪಡಿಸಿದಂತಾಗುತ್ತದೆ ಎಂದು ಹೇಳಿದರು.



ನೀವು ನೈಜ ದೇಶಭಕ್ತರು, ದೇಶಕ್ಕಾಗಿ ಮತ
ಬುಧವಾರ ಬೆಳಗ್ಗೆ ದೇರಳಕಟ್ಟೆಯ ಕೆಎಸ್ ಹೆಗ್ಡೆ ಆಸ್ಪತ್ರೆ, ಮುಕ್ಕ ಶ್ರೀನಿವಾಸ ಮೆಡಿಕಲ್ ಕಾಲೇಜು ಆಸ್ಪತ್ರೆ, ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಭೇಟಿಯಿತ್ತ ಕ್ಯಾ.ಬ್ರಿಜೇಶ್ ಚೌಟ, ನಿಮಗೆ ರಾಷ್ಟ್ರಭಕ್ತಿ, ರಾಷ್ಟ್ರಸೇವೆಯ ಬಗ್ಗೆ ಪ್ರತ್ಯೇಕ ಹೇಳಬೇಕಾಗಿಲ್ಲ. ನೀವೇ ನೈಜ ದೇಶ ಭಕ್ತರು. ಕೊರೊನಾ ಸಂದರ್ಭದಲ್ಲಿ ಪ್ರಧಾನಿ ಮೋದಿಗೆ ಬಲತುಂಬಿದವರು ವೈದ್ಯರು ಮತ್ತು ಆರೋಗ್ಯ ಸಿಬಂದಿ. ನಿಮ್ಮನ್ನು ಕೊರೊನಾ ವಾರಿಯರ್ಸ್ ಎಂಬುದಾಗಿ ಕೊಂಡಾಡಿದ್ದರು ಎಂದರಲ್ಲದೆ, ಪ್ರಧಾನಿಯನ್ನು ಮೂರನೇ ಬಾರಿಗೆ ಗದ್ದುಗೆ ಏರಿಸುವಲ್ಲಿ ನಿಮ್ಮ ಕೊಡುಗೆ ನೀಡಬೇಕೆಂದು ಮನವಿ ಮಾಡಿದರು.
Brijesh Chowta holds road show at shaktinagar in Mangalore, says if congress comes to power SDPI will also be powerful to state he added.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 07:06 pm
Mangaluru Staffer
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm