ಬ್ರೇಕಿಂಗ್ ನ್ಯೂಸ್
24-04-24 10:39 pm Mangalore Correspondent ಕರಾವಳಿ
ಮಂಗಳೂರು, ಎ.24: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಚುನಾವಣಾ ಪ್ರಚಾರದ ಕೊನೆಯಲ್ಲಿ ಮಂಗಳೂರು ನಗರದ ಶಕ್ತಿನಗರದಲ್ಲಿ ಕಾಲ್ನಡಿಗೆಯಲ್ಲಿ ರೋಡ್ ಶೋ ನಡೆಸಿದ್ದಾರೆ. ಶಕ್ತಿನಗರದಿಂದ ನಾಲ್ಯಪದವು ಶತಮಾನೋತ್ಸವ ಶಾಲೆಯ ವರೆಗೂ ನೂರಾರು ಕಾರ್ಯಕರ್ತರ ಜೊತೆಗೆ ಕಾಲ್ನಡಿಗೆಯಲ್ಲಿ ಬಂದು ಮತಯಾಚನೆ ಮಾಡಿದ್ದಾರೆ.
ಇದೇ ವೇಳೆ ಮಾತನಾಡಿದ ಬ್ರಿಜೇಶ್ ಚೌಟ, ಜಿಲ್ಲೆಯಲ್ಲಿ ಬಿಜೆಪಿ ವಿರೋಧಿ ಶಕ್ತಿಗಳೆಲ್ಲ ಒಂದಾಗಿವೆ. ಎಸ್ಡಿಪಿಐ ಅವರಲ್ಲಿ ಅಭ್ಯರ್ಥಿ ಯಾರೆಂದು ಕೇಳಿದರೆ ಕಾಂಗ್ರೆಸ್, ಕಮ್ಯುನಿಸ್ಟರಲ್ಲಿ ಕೇಳಿದರೂ ಕಾಂಗ್ರೆಸ್ ಎಂದೇ ಹೇಳುತ್ತಾರೆ. ಕಾಂಗ್ರೆಸಿನವರಲ್ಲಿ ಕೇಳಿದರೆ ಅಭ್ಯರ್ಥಿ ಬಗ್ಗೆ ಸಂಶಯ ಇದೆ. ಅವರಲ್ಲೇ ಮನೆಯೊಂದು ಮೂರು ಬಾಗಿಲು ಎನ್ನುವ ರೀತಿ ಇದೆ. ಹೀಗಾಗಿ ಕಾಂಗ್ರೆಸಿಗೆ ಮತ ನೀಡಿದರೆ ಎಸ್ಡಿಪಿಐ ಕೈ ಬಲಪಡಿಸಿದಂತಾಗುತ್ತದೆ ಎಂದು ಹೇಳಿದರು.



ನೀವು ನೈಜ ದೇಶಭಕ್ತರು, ದೇಶಕ್ಕಾಗಿ ಮತ
ಬುಧವಾರ ಬೆಳಗ್ಗೆ ದೇರಳಕಟ್ಟೆಯ ಕೆಎಸ್ ಹೆಗ್ಡೆ ಆಸ್ಪತ್ರೆ, ಮುಕ್ಕ ಶ್ರೀನಿವಾಸ ಮೆಡಿಕಲ್ ಕಾಲೇಜು ಆಸ್ಪತ್ರೆ, ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಭೇಟಿಯಿತ್ತ ಕ್ಯಾ.ಬ್ರಿಜೇಶ್ ಚೌಟ, ನಿಮಗೆ ರಾಷ್ಟ್ರಭಕ್ತಿ, ರಾಷ್ಟ್ರಸೇವೆಯ ಬಗ್ಗೆ ಪ್ರತ್ಯೇಕ ಹೇಳಬೇಕಾಗಿಲ್ಲ. ನೀವೇ ನೈಜ ದೇಶ ಭಕ್ತರು. ಕೊರೊನಾ ಸಂದರ್ಭದಲ್ಲಿ ಪ್ರಧಾನಿ ಮೋದಿಗೆ ಬಲತುಂಬಿದವರು ವೈದ್ಯರು ಮತ್ತು ಆರೋಗ್ಯ ಸಿಬಂದಿ. ನಿಮ್ಮನ್ನು ಕೊರೊನಾ ವಾರಿಯರ್ಸ್ ಎಂಬುದಾಗಿ ಕೊಂಡಾಡಿದ್ದರು ಎಂದರಲ್ಲದೆ, ಪ್ರಧಾನಿಯನ್ನು ಮೂರನೇ ಬಾರಿಗೆ ಗದ್ದುಗೆ ಏರಿಸುವಲ್ಲಿ ನಿಮ್ಮ ಕೊಡುಗೆ ನೀಡಬೇಕೆಂದು ಮನವಿ ಮಾಡಿದರು.
Brijesh Chowta holds road show at shaktinagar in Mangalore, says if congress comes to power SDPI will also be powerful to state he added.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 10:36 pm
HK News Staffer
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm
ಉಜಿರೆಯಲ್ಲಿ ಬೈಕ್ ಸ್ಕೀಡ್ ಆಗಿ ಡಿವೈಡರ್ ಡಿಕ್ಕಿ ; ತ...
29-03-26 12:41 pm