ಬ್ರೇಕಿಂಗ್ ನ್ಯೂಸ್
25-04-24 12:59 pm Mangalore Correspondent ಕರಾವಳಿ
ಮಂಗಳೂರು, ಎ.25: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕರ್ನಾಟಕ ಸರಕಾರ ಮೀಸಲು ನೀಡುವ ಸಲುವಾಗಿ ಇಡೀ ಮುಸ್ಲಿಂ ಸಮುದಾಯವನ್ನು ಹಿಂದುಳಿದ ಜಾತಿಗಳ ಪಟ್ಟಿಗೆ ಸೇರಿಸಿರುವುದು ಬಹಳ ಆತಂಕಕಾರಿಯಾಗಿದೆ. ಮುಸ್ಲಿಮರ ವೋಟಿಗೋಸ್ಕರ ಹಿಂದುಳಿದ ವರ್ಗಕ್ಕೆ ಅವರನ್ನು ಸೇರಿಸಿ ಬಹುಸಂಖ್ಯಾತ ಹಿಂದೂಗಳ ಹಕ್ಕನ್ನು ಕಸಿದುಕೊಳ್ಳುವ ಸಾಧ್ಯತೆ ಇದೆ. ಶೈಕ್ಷಣಿಕ ಸಂಸ್ಥೆಗಳಲ್ಲಿ, ಸರಕಾರಿ ಕೆಲಸ ನೇಮಕಾತಿ, ಪೊಲೀಸ್ ಇಲಾಖೆ, ಇತರೆ ಸರಕಾರಿ ಸ್ವಾಮ್ಯಗಳ ಉದ್ಯೋಗ ನೇಮಕಾತಿಯಲ್ಲಿ ಮುಸ್ಲಿಮರಿಗೆ ಮುಕ್ತ ಅವಕಾಶ ಕೊಟ್ಟಂತಾಗುತ್ತದೆ. ಇದರಿಂದ ಹಿಂದುಳಿದ ವರ್ಗದ ಹಿಂದುಗಳಿಗೆ ಘೋರ ಅನ್ಯಾಯವಾಗಲಿದೆ ಎಂದು ವಿಶ್ವ ಹಿಂದು ಪರಿಷತ್ ವಿಭಾಗ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿದ್ದಾರೆ.
ದೇಶದ ಸಂಪತ್ತು ಮುಸ್ಲಿಮರಿಗೂ ಪಾಲು; ಹಿಂದುಗಳಿಗೆ ಬಗೆದ ದ್ರೋಹ
ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರ ಬಂದರೆ ದೇಶದ ಎಲ್ಲ ವರ್ಗದವರ ಸಂಪತ್ತನ್ನು ಸರ್ವೇ ಮಾಡಿ ಹಂಚಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆ ಬಹಳ ಗಂಭೀರವಾಗಿದೆ. ಶೇಕಡಾ 80 ಇರುವ ಹಿಂದೂಗಳ ಆಸ್ತಿ ಪಾಸ್ತಿ , ಸಂಪತ್ತು ಬಲವಂತವಾಗಿ ಕಸಿದುಕೊಂಡು ಮುಸ್ಲಿಮರಿಗೆ ನೀಡುವ ಉದ್ದೇಶ ಇದರ ಹಿಂದಿದ್ದು ಹಿಂದೂಗಳು ಎಚ್ಚೆತ್ತುಕೊಳ್ಳಬೇಕಾಗಿದೆ.
ಹಿಂದುಗಳನ್ನು 2ನೇ ದರ್ಜೆಯ ನಾಗರಿಕರನ್ನಾಗಿ ಮಾಡುವ ಉದ್ದೇಶ ಇದಾಗಿದ್ದು ಕಾಂಗ್ರೆಸ್ ನ ಈ ವೋಟ್ ಬ್ಯಾಂಕ್ ರಾಜಕೀಯವನ್ನು ಹಿಂದೂಗಳು ತಿರಸ್ಕರಿಸಬೇಕಾಗಿದೆ.
ಚುನಾವಣೆಯಲ್ಲಿ ಯೋಚಿಸಿ ಮತ ಚಲಾಯಿಸಿ
ಕಾಂಗ್ರೆಸಿನ ಈ ಹಿಂದೂ ವಿರೋಧಿ 'ಮುಸ್ಲಿಮರ ತುಷ್ಟೀಕರಣ ರಾಜಕಾರಣವನ್ನು ಧಿಕ್ಕರಿಸಿ ಹಿಂದೂಗಳ ಹಿತ ಬಯಸುವ , ದೇಶದ ಭದ್ರತೆ, ಅಭಿವೃದ್ಧಿಗಾಗಿ ಕೆಲಸ ಮಾಡುವ ಸರಕಾರ ಬರಬೇಕಾಗಿದೆ. ಚುನಾವಣೆಯಂದು ಹಿಂದೂಗಳು 100 % ಮತದಾನ ಮಾಡಬೇಕಾಗಿದೆ.
ಹಾಗಾಗಿ ಎಲ್ಲ ಹಿಂದೂಗಳು ಯಾರಿಗೆ ಮತ ಹಾಕಬೇಕು ಎಂಬುದನ್ನು ಯೋಚಿಸಿ ತಪ್ಪದೆ ಕಡ್ಡಾಯವಾಗಿ ಮತ ಚಲಾಯಿಸಬೇಕಾಗಿ ತಮ್ಮಲ್ಲಿ ವಿಶ್ವ ಹಿಂದೂ ಪರಿಷದ್ ವಿನಂತಿಸುತ್ತದೆ ಎಂದು ಶರಣ್ ಪಂಪ್ವೆಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Inclusion of Muslims in the backward class is a Wake up call for Hindus, think before you vote says Vishwa Hindu Parishad in Mangalore
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 10:36 pm
HK News Staffer
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm
ಉಜಿರೆಯಲ್ಲಿ ಬೈಕ್ ಸ್ಕೀಡ್ ಆಗಿ ಡಿವೈಡರ್ ಡಿಕ್ಕಿ ; ತ...
29-03-26 12:41 pm