ಬ್ರೇಕಿಂಗ್ ನ್ಯೂಸ್
25-04-24 12:59 pm Mangalore Correspondent ಕರಾವಳಿ
ಮಂಗಳೂರು, ಎ.25: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕರ್ನಾಟಕ ಸರಕಾರ ಮೀಸಲು ನೀಡುವ ಸಲುವಾಗಿ ಇಡೀ ಮುಸ್ಲಿಂ ಸಮುದಾಯವನ್ನು ಹಿಂದುಳಿದ ಜಾತಿಗಳ ಪಟ್ಟಿಗೆ ಸೇರಿಸಿರುವುದು ಬಹಳ ಆತಂಕಕಾರಿಯಾಗಿದೆ. ಮುಸ್ಲಿಮರ ವೋಟಿಗೋಸ್ಕರ ಹಿಂದುಳಿದ ವರ್ಗಕ್ಕೆ ಅವರನ್ನು ಸೇರಿಸಿ ಬಹುಸಂಖ್ಯಾತ ಹಿಂದೂಗಳ ಹಕ್ಕನ್ನು ಕಸಿದುಕೊಳ್ಳುವ ಸಾಧ್ಯತೆ ಇದೆ. ಶೈಕ್ಷಣಿಕ ಸಂಸ್ಥೆಗಳಲ್ಲಿ, ಸರಕಾರಿ ಕೆಲಸ ನೇಮಕಾತಿ, ಪೊಲೀಸ್ ಇಲಾಖೆ, ಇತರೆ ಸರಕಾರಿ ಸ್ವಾಮ್ಯಗಳ ಉದ್ಯೋಗ ನೇಮಕಾತಿಯಲ್ಲಿ ಮುಸ್ಲಿಮರಿಗೆ ಮುಕ್ತ ಅವಕಾಶ ಕೊಟ್ಟಂತಾಗುತ್ತದೆ. ಇದರಿಂದ ಹಿಂದುಳಿದ ವರ್ಗದ ಹಿಂದುಗಳಿಗೆ ಘೋರ ಅನ್ಯಾಯವಾಗಲಿದೆ ಎಂದು ವಿಶ್ವ ಹಿಂದು ಪರಿಷತ್ ವಿಭಾಗ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿದ್ದಾರೆ.
ದೇಶದ ಸಂಪತ್ತು ಮುಸ್ಲಿಮರಿಗೂ ಪಾಲು; ಹಿಂದುಗಳಿಗೆ ಬಗೆದ ದ್ರೋಹ
ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರ ಬಂದರೆ ದೇಶದ ಎಲ್ಲ ವರ್ಗದವರ ಸಂಪತ್ತನ್ನು ಸರ್ವೇ ಮಾಡಿ ಹಂಚಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆ ಬಹಳ ಗಂಭೀರವಾಗಿದೆ. ಶೇಕಡಾ 80 ಇರುವ ಹಿಂದೂಗಳ ಆಸ್ತಿ ಪಾಸ್ತಿ , ಸಂಪತ್ತು ಬಲವಂತವಾಗಿ ಕಸಿದುಕೊಂಡು ಮುಸ್ಲಿಮರಿಗೆ ನೀಡುವ ಉದ್ದೇಶ ಇದರ ಹಿಂದಿದ್ದು ಹಿಂದೂಗಳು ಎಚ್ಚೆತ್ತುಕೊಳ್ಳಬೇಕಾಗಿದೆ.
ಹಿಂದುಗಳನ್ನು 2ನೇ ದರ್ಜೆಯ ನಾಗರಿಕರನ್ನಾಗಿ ಮಾಡುವ ಉದ್ದೇಶ ಇದಾಗಿದ್ದು ಕಾಂಗ್ರೆಸ್ ನ ಈ ವೋಟ್ ಬ್ಯಾಂಕ್ ರಾಜಕೀಯವನ್ನು ಹಿಂದೂಗಳು ತಿರಸ್ಕರಿಸಬೇಕಾಗಿದೆ.
ಚುನಾವಣೆಯಲ್ಲಿ ಯೋಚಿಸಿ ಮತ ಚಲಾಯಿಸಿ
ಕಾಂಗ್ರೆಸಿನ ಈ ಹಿಂದೂ ವಿರೋಧಿ 'ಮುಸ್ಲಿಮರ ತುಷ್ಟೀಕರಣ ರಾಜಕಾರಣವನ್ನು ಧಿಕ್ಕರಿಸಿ ಹಿಂದೂಗಳ ಹಿತ ಬಯಸುವ , ದೇಶದ ಭದ್ರತೆ, ಅಭಿವೃದ್ಧಿಗಾಗಿ ಕೆಲಸ ಮಾಡುವ ಸರಕಾರ ಬರಬೇಕಾಗಿದೆ. ಚುನಾವಣೆಯಂದು ಹಿಂದೂಗಳು 100 % ಮತದಾನ ಮಾಡಬೇಕಾಗಿದೆ.
ಹಾಗಾಗಿ ಎಲ್ಲ ಹಿಂದೂಗಳು ಯಾರಿಗೆ ಮತ ಹಾಕಬೇಕು ಎಂಬುದನ್ನು ಯೋಚಿಸಿ ತಪ್ಪದೆ ಕಡ್ಡಾಯವಾಗಿ ಮತ ಚಲಾಯಿಸಬೇಕಾಗಿ ತಮ್ಮಲ್ಲಿ ವಿಶ್ವ ಹಿಂದೂ ಪರಿಷದ್ ವಿನಂತಿಸುತ್ತದೆ ಎಂದು ಶರಣ್ ಪಂಪ್ವೆಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Inclusion of Muslims in the backward class is a Wake up call for Hindus, think before you vote says Vishwa Hindu Parishad in Mangalore
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 07:06 pm
Mangaluru Staffer
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm