ಬ್ರೇಕಿಂಗ್ ನ್ಯೂಸ್
25-04-24 02:42 pm Mangalore Correspondent ಕರಾವಳಿ
ಮಂಗಳೂರು, ಎ.25: ‘’ಬಂಟ ಬ್ರಿಗೇಡ್ ’’ ಹೆಸರಲ್ಲಿ ಜಾತಿಗಳ ನಡುವೆ ದ್ವೇಷ ಮೂಡಿಸುವ ರೀತಿ ಕರಪತ್ರ ಹಂಚಿದ ದುಷ್ಕೃತ್ಯವನ್ನು ಖಂಡಿಸಿ ಮಂಗಳೂರಿನ ಬಂಟ ಸಮುದಾಯದ ಪ್ರಮುಖರು ರಾಜಕೀಯ ರಹಿತವಾಗಿ ಪೊಳಲಿ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಂಟ ಸಮಾಜದಲ್ಲಿ ಅಸ್ತಿತ್ವವೇ ಇಲ್ಲದ ಬ್ರಿಗೇಡ್ ಹೆಸರನ್ನು ತೋರಿಸಿ ಜಾತಿ ಜಾತಿ ಮಧ್ಯೆ ದ್ವೇಷ, ವೈಷಮ್ಯ ಮೂಡಿಸುವಂತೆ ಯಾರೋ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಬಂಟ ಸಮಾಜ ಯಾವತ್ತೂ ಜಾತಿ, ಪಕ್ಷದ ಹಿಂದೆ ಹೋದ ಸಮಾಜವಲ್ಲ. ಸಮಾಜದ ಎಲ್ಲ ವರ್ಗದ ಜಾತಿಯ ಜನರನ್ನು ಸೇರಿಸಿಕೊಂಡು ಸಾಮರಸ್ಯ, ಸಹಬಾಳ್ವೆ, ಸಹೋದರತ್ವದ ಜೀವನವನ್ನು ಸಾಗಿಸುತ್ತಿದ್ದಾರೆ. ಇಂಥ ಕೃತ್ಯ ಎಸಗಿದವರಿಗೆ ಸೂಕ್ತ ಶಿಕ್ಷೆಯಾಗಬೇಕು ಎಂದು ಸಮುದಾಯದ ಪ್ರಮುಖರು ಪೊಳಲಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಜಾತಿ ಜಾತಿ ನಡುವೆ ವಿಷ ಬೀಜ ಬಿತ್ತಿ ಸಮಾಜವನ್ನು ಒಡೆಯುವ ಕಾಣದ ಕೈಗಳಿಗೆ ದೇವರು ಸದ್ಬುದ್ಧಿಯನ್ನು ಕರುಣಿಸಲಿ. ಯಾವುದೇ ಸಮುದಾಯದ ಬಂಧಗಳು ಇಂತಹ ಸುಳ್ಳು ಸುದ್ದಿಗಳಿಗೆ ಕಿವಿ ಕೊಡಬಾರದು. ಚುನಾವಣೆ ನಂತರದಲ್ಲಿಯೂ ನಾವು ಒಟ್ಟಾಗಿ ಸಹಬಾಳ್ವೆ ನಡೆಸಬೇಕು. ಪ್ರೀತಿ, ವಿಶ್ವಾಸದಿಂದ ಸ್ನೇಹಪೂರ್ವಕ ಜೀವನ ನಡೆಸುವಂತಾಗಬೇಕು. ಇಂತಹ ದ್ವೇಷ ಬಿತ್ತುವ ಲೇಖನ ಬರೆದವರು ಯಾರೆಂದು ಸಮಾಜಕ್ಕೆ ತೋರಿಸಿಕೊಡಬೇಕು ಎಂದು ಪೊಳಲಿ ಶ್ರೀ ಕ್ಷೇತ್ರದ ರಾಜರಾಜೇಶ್ವರಿ ಅಮ್ಮನವರ ಸನ್ನಿಧಾನದಲ್ಲಿ ಪ್ರಾರ್ಥನೆ ಮಾಡಲಾಯಿತು.
Mangalore Banta brigade fake poster, Bunts community visits polali temple to officer prayers. Some miscreants have created a fake Bunta Brigade with the photo of Brijesh Chowta trying to bring conflict among Bunts and Billavas.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am