ಬ್ರೇಕಿಂಗ್ ನ್ಯೂಸ್
25-04-24 08:45 pm Udupi Correspondent ಕರಾವಳಿ
ಉಡುಪಿ, ಏ.25: ಸದ್ಯ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿ ಯಲ್ಲಿರುವುದರಿಂದ ಹೆಚ್ಚಿನ ಯಾವುದೇ ರಕ್ತ ದಾನ ಶಿಬಿರ ನಡೆಯುತ್ತಿಲ್ಲದ ಕಾರಣ ಕಸ್ತೂರ್ಬಾ ಆಸ್ಪತ್ರೆಯಲ್ಲಿ ರಕ್ತದ ತೀವ್ರ ಕೊರತೆ ಉಂಟಾಗಿದೆ ಎಂದು ಪ್ರಕಟಣೆ ಯೊಂದರಲ್ಲಿ ತಿಳಿಸಿರುವ ಕೆಎಂಸಿಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ, 'ರಕ್ತದಾನ ಮಾಡಿ ಜೀವ ಉಳಿಸಿ' ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ರಕ್ತದ ಕೊರತೆಯಿಂದ ಕೆಲವೊಂದು ಕಾಯಿಲೆಗಳಿಗೆ ಮತ್ತು ಅಪಘಾತ ಸಂದರ್ಭದಲ್ಲಿ ತುರ್ತು ಶಸ್ತ್ರಚಿಕಿತ್ಸೆಗಳನ್ನು ಮುಂದೂ ಡುವ ಪ್ರಮೇಯ ತಲೆದೋರಿದೆ. ಆದ್ದರಿಂದ ಈ ಬಿಕ್ಕಟ್ಟನ್ನು ನಿವಾರಿಸಲು ಮತ್ತು ಜೀವ ಉಳಿಸಲು ಸಾರ್ವಜನಿಕರು ರಕ್ತದಾನ ಮಾಡುವಂತೆ ಮನವಿ ಮಾಡಿದ್ದಾರೆ.
ನಿಮ್ಮ ಕೊಡುಗೆ ಗಮನಾರ್ಹ ವ್ಯತ್ಯಾಸವನ್ನು ಮಾಡಬಹುದು. ದಯವಿಟ್ಟು ರಕ್ತದಾನ ಮಾಡಿ ಮತ್ತು ಈ ತುರ್ತು ಅಗತ್ಯದ ಸಮಯದಲ್ಲಿ ನಮ್ಮ ಸಮುದಾಯಕ್ಕೆ ಸೇವೆ ಸಲ್ಲಿಸಲು ನಮಗೆ ಸಹಾಯ ಮಾಡಿ. ರಕ್ತ ನಿಧಿಯಲ್ಲಿ ಬೆಳಗ್ಗೆ 7ಗಂಟೆಯಿಂದ ರಾತ್ರಿ 7ಗಂಟೆಯವರೆಗೆ ರಕ್ತ ದಾನ ಮಾಡಬಹುದು.
ಹೆಚ್ಚಿನ ಮಾಹಿತಿಗೆ ರಕ್ತನಿಧಿ ದೂರವಾಣಿ ಸಂಖ್ಯೆ: 0820-2923191 ಸಂಪರ್ಕಿಸುವಂತೆ' ಪ್ರಕಟಣೆಯಲ್ಲಿ ಡಾ.ಅವಿನಾಶ್ ಶೆಟ್ಟಿ ಮನವಿ ಮಾಡಿದ್ದಾರೆ.
Manipal Kmc hospital requests public to donate blood due to scarcity of blood.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 10:36 pm
HK News Staffer
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm
ಉಜಿರೆಯಲ್ಲಿ ಬೈಕ್ ಸ್ಕೀಡ್ ಆಗಿ ಡಿವೈಡರ್ ಡಿಕ್ಕಿ ; ತ...
29-03-26 12:41 pm