ಬ್ರೇಕಿಂಗ್ ನ್ಯೂಸ್
25-04-24 08:45 pm Udupi Correspondent ಕರಾವಳಿ
ಉಡುಪಿ, ಏ.25: ಸದ್ಯ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿ ಯಲ್ಲಿರುವುದರಿಂದ ಹೆಚ್ಚಿನ ಯಾವುದೇ ರಕ್ತ ದಾನ ಶಿಬಿರ ನಡೆಯುತ್ತಿಲ್ಲದ ಕಾರಣ ಕಸ್ತೂರ್ಬಾ ಆಸ್ಪತ್ರೆಯಲ್ಲಿ ರಕ್ತದ ತೀವ್ರ ಕೊರತೆ ಉಂಟಾಗಿದೆ ಎಂದು ಪ್ರಕಟಣೆ ಯೊಂದರಲ್ಲಿ ತಿಳಿಸಿರುವ ಕೆಎಂಸಿಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ, 'ರಕ್ತದಾನ ಮಾಡಿ ಜೀವ ಉಳಿಸಿ' ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ರಕ್ತದ ಕೊರತೆಯಿಂದ ಕೆಲವೊಂದು ಕಾಯಿಲೆಗಳಿಗೆ ಮತ್ತು ಅಪಘಾತ ಸಂದರ್ಭದಲ್ಲಿ ತುರ್ತು ಶಸ್ತ್ರಚಿಕಿತ್ಸೆಗಳನ್ನು ಮುಂದೂ ಡುವ ಪ್ರಮೇಯ ತಲೆದೋರಿದೆ. ಆದ್ದರಿಂದ ಈ ಬಿಕ್ಕಟ್ಟನ್ನು ನಿವಾರಿಸಲು ಮತ್ತು ಜೀವ ಉಳಿಸಲು ಸಾರ್ವಜನಿಕರು ರಕ್ತದಾನ ಮಾಡುವಂತೆ ಮನವಿ ಮಾಡಿದ್ದಾರೆ.
ನಿಮ್ಮ ಕೊಡುಗೆ ಗಮನಾರ್ಹ ವ್ಯತ್ಯಾಸವನ್ನು ಮಾಡಬಹುದು. ದಯವಿಟ್ಟು ರಕ್ತದಾನ ಮಾಡಿ ಮತ್ತು ಈ ತುರ್ತು ಅಗತ್ಯದ ಸಮಯದಲ್ಲಿ ನಮ್ಮ ಸಮುದಾಯಕ್ಕೆ ಸೇವೆ ಸಲ್ಲಿಸಲು ನಮಗೆ ಸಹಾಯ ಮಾಡಿ. ರಕ್ತ ನಿಧಿಯಲ್ಲಿ ಬೆಳಗ್ಗೆ 7ಗಂಟೆಯಿಂದ ರಾತ್ರಿ 7ಗಂಟೆಯವರೆಗೆ ರಕ್ತ ದಾನ ಮಾಡಬಹುದು.
ಹೆಚ್ಚಿನ ಮಾಹಿತಿಗೆ ರಕ್ತನಿಧಿ ದೂರವಾಣಿ ಸಂಖ್ಯೆ: 0820-2923191 ಸಂಪರ್ಕಿಸುವಂತೆ' ಪ್ರಕಟಣೆಯಲ್ಲಿ ಡಾ.ಅವಿನಾಶ್ ಶೆಟ್ಟಿ ಮನವಿ ಮಾಡಿದ್ದಾರೆ.
Manipal Kmc hospital requests public to donate blood due to scarcity of blood.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm