ಬ್ರೇಕಿಂಗ್ ನ್ಯೂಸ್
25-04-24 08:45 pm Udupi Correspondent ಕರಾವಳಿ
ಉಡುಪಿ, ಏ.25: ಸದ್ಯ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿ ಯಲ್ಲಿರುವುದರಿಂದ ಹೆಚ್ಚಿನ ಯಾವುದೇ ರಕ್ತ ದಾನ ಶಿಬಿರ ನಡೆಯುತ್ತಿಲ್ಲದ ಕಾರಣ ಕಸ್ತೂರ್ಬಾ ಆಸ್ಪತ್ರೆಯಲ್ಲಿ ರಕ್ತದ ತೀವ್ರ ಕೊರತೆ ಉಂಟಾಗಿದೆ ಎಂದು ಪ್ರಕಟಣೆ ಯೊಂದರಲ್ಲಿ ತಿಳಿಸಿರುವ ಕೆಎಂಸಿಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ, 'ರಕ್ತದಾನ ಮಾಡಿ ಜೀವ ಉಳಿಸಿ' ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ರಕ್ತದ ಕೊರತೆಯಿಂದ ಕೆಲವೊಂದು ಕಾಯಿಲೆಗಳಿಗೆ ಮತ್ತು ಅಪಘಾತ ಸಂದರ್ಭದಲ್ಲಿ ತುರ್ತು ಶಸ್ತ್ರಚಿಕಿತ್ಸೆಗಳನ್ನು ಮುಂದೂ ಡುವ ಪ್ರಮೇಯ ತಲೆದೋರಿದೆ. ಆದ್ದರಿಂದ ಈ ಬಿಕ್ಕಟ್ಟನ್ನು ನಿವಾರಿಸಲು ಮತ್ತು ಜೀವ ಉಳಿಸಲು ಸಾರ್ವಜನಿಕರು ರಕ್ತದಾನ ಮಾಡುವಂತೆ ಮನವಿ ಮಾಡಿದ್ದಾರೆ.
ನಿಮ್ಮ ಕೊಡುಗೆ ಗಮನಾರ್ಹ ವ್ಯತ್ಯಾಸವನ್ನು ಮಾಡಬಹುದು. ದಯವಿಟ್ಟು ರಕ್ತದಾನ ಮಾಡಿ ಮತ್ತು ಈ ತುರ್ತು ಅಗತ್ಯದ ಸಮಯದಲ್ಲಿ ನಮ್ಮ ಸಮುದಾಯಕ್ಕೆ ಸೇವೆ ಸಲ್ಲಿಸಲು ನಮಗೆ ಸಹಾಯ ಮಾಡಿ. ರಕ್ತ ನಿಧಿಯಲ್ಲಿ ಬೆಳಗ್ಗೆ 7ಗಂಟೆಯಿಂದ ರಾತ್ರಿ 7ಗಂಟೆಯವರೆಗೆ ರಕ್ತ ದಾನ ಮಾಡಬಹುದು.
ಹೆಚ್ಚಿನ ಮಾಹಿತಿಗೆ ರಕ್ತನಿಧಿ ದೂರವಾಣಿ ಸಂಖ್ಯೆ: 0820-2923191 ಸಂಪರ್ಕಿಸುವಂತೆ' ಪ್ರಕಟಣೆಯಲ್ಲಿ ಡಾ.ಅವಿನಾಶ್ ಶೆಟ್ಟಿ ಮನವಿ ಮಾಡಿದ್ದಾರೆ.
Manipal Kmc hospital requests public to donate blood due to scarcity of blood.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am