ಬ್ರೇಕಿಂಗ್ ನ್ಯೂಸ್
26-04-24 11:58 am Mangalore Correspondent ಕರಾವಳಿ
ಮಂಗಳೂರು, ಎ.26: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮಂಗಳೂರಿನ ರಥಬೀದಿಯ ಸರಕಾರಿ ಹೆಣ್ಮಕ್ಕಳ ಶಾಲೆಯಲ್ಲಿ ಮತ ಚಲಾಯಿಸಿದರು.
ಕ್ಯಾ. ಬ್ರಿಜೇಶ್ ಚೌಟ ಅವರು ಬೂತ್ ಸಂಖ್ಯೆ 17ರಲ್ಲಿ ತಮ್ಮ ತಂದೆ, ತಾಯಿ ಜೊತೆಗೆ ಮತ ಚಲಾವಣೆಗೆ ಬಂದಿದ್ದರು. ಮತ ಚಲಾಯಿಸಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಚೌಟ, ಭಾರತದ ಭವಿಷ್ಯಕ್ಕಾಗಿ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಬೆಳಗ್ಗಿನಿಂದಲೇ ಮತದಾರರು ಭಾರೀ ಉತ್ಸಾಹದಿಂದ ಮತದಾನದಲ್ಲಿ ಪಾಲ್ಗೊಂಡಿದ್ದಾರೆ.













ಈ ಬಾರಿ ತಾಯಂದಿರಲ್ಲಿ ಒಂದು ವಿಶೇಷ ವಿನಂತಿ ಮಾಡಿದ್ದೆ. ದೇಶದ ಭವಿಷ್ಯಕ್ಕಾಗಿ, ಪ್ರಧಾನಿ ಮೋದಿ ಅವರನ್ನು ಮತ್ತೊಮ್ಮೆ ಆಯ್ಕೆ ಮಾಡಲು ತಾಯಂದಿರು ತಮ್ಮ ನಾರಿಶಕ್ತಿಯನ್ನು ತೋರಿಸಲು ಮತಗಟ್ಟೆಗೆ ಮೊದಲು ತೆರಳಿ ಮತ ಹಾಕಬೇಕೆಂದು ಹೇಳಿದ್ದೆ. ಜಿಲ್ಲೆಯಾದ್ಯಂತ ಮಹಿಳಾ ಮತದಾರರು ಭಾರೀ ಖುಷಿಯಲ್ಲಿ ಮತ ಚಲಾವಣೆಗೆ ಬಂದಿದ್ದಾರೆ. ಅಭೂತಪೂರ್ವ ಸ್ಪಂದನೆ ಸಿಗುತ್ತಾ ಇದೆ. ನವದುರ್ಗೆಯರಾಗಿ ಮತ ಚಲಾಯಿಸಿ ಮೋದಿ ಅವರನ್ನು ಆಶೀರ್ವದಿಸಲು ಬಂದಿದ್ದಾರೆ. ಎಲ್ಲ ಕಡೆ ಬೂತ್ ಗಳಲ್ಲಿ ಮಹಿಳೆಯರು ನಾರಿಶಕ್ತಿಯರಾಗಿ ಬಂದು ಮೊದಲ ಮತ ಹಾಕುತ್ತಿರುವ ಮಾಹಿತಿ ನನಗೆ ಸಿಗುತ್ತಿದೆ.
ಈ ದೇಶದ ಅಖಂಡತೆಗೆ ಗ್ಯಾರಂಟಿ ನರೇಂದ್ರ ಮೋದಿ, ಈ ದೇಶದ ಸೈನಿಕರಿಗೆ, ರೈತರಿಗೆ, ಅಭಿವೃದ್ಧಿಗೆ, ದೇಶದ ಭದ್ರತೆಗೆ, ಯುವ ಸಮೂಹಕ್ಕೆ ಗ್ಯಾರಂಟಿ ನರೇಂದ್ರ ಮೋದಿ. ಅವರನ್ನು ದೇಶದ ಜನತೆ ಮತ್ತೊಮ್ಮೆ ಪ್ರಧಾನಿ ಸ್ಥಾನಕ್ಕೆ ಒಯ್ಯುತ್ತಾರೆಂಬ ಸಂಪೂರ್ಣ ವಿಶ್ವಾಸ ಇದೆ. ಮತದಾರರು ಸುಳ್ಳು, ಅಪಪ್ರಚಾರದ ವಿರುದ್ಧ ಮತ ಚಲಾಯಿಸಲಿದ್ದಾರೆ ಎಂಬ ವಿಶ್ವಾಸ ಇದೆಯೆಂದು ಕ್ಯಾ. ಬ್ರಿಜೇಶ್ ಚೌಟ ನುಡಿದರು.
Bjp Candidate Brijesh Chowta casts vote at car Street school in Mangalore. He came along with his Father and mother. Am very happy to see ladies coming in large number to cast their votes he added.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm