ಬ್ರೇಕಿಂಗ್ ನ್ಯೂಸ್
26-04-24 11:58 am Mangalore Correspondent ಕರಾವಳಿ
ಮಂಗಳೂರು, ಎ.26: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮಂಗಳೂರಿನ ರಥಬೀದಿಯ ಸರಕಾರಿ ಹೆಣ್ಮಕ್ಕಳ ಶಾಲೆಯಲ್ಲಿ ಮತ ಚಲಾಯಿಸಿದರು.
ಕ್ಯಾ. ಬ್ರಿಜೇಶ್ ಚೌಟ ಅವರು ಬೂತ್ ಸಂಖ್ಯೆ 17ರಲ್ಲಿ ತಮ್ಮ ತಂದೆ, ತಾಯಿ ಜೊತೆಗೆ ಮತ ಚಲಾವಣೆಗೆ ಬಂದಿದ್ದರು. ಮತ ಚಲಾಯಿಸಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಚೌಟ, ಭಾರತದ ಭವಿಷ್ಯಕ್ಕಾಗಿ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಬೆಳಗ್ಗಿನಿಂದಲೇ ಮತದಾರರು ಭಾರೀ ಉತ್ಸಾಹದಿಂದ ಮತದಾನದಲ್ಲಿ ಪಾಲ್ಗೊಂಡಿದ್ದಾರೆ.













ಈ ಬಾರಿ ತಾಯಂದಿರಲ್ಲಿ ಒಂದು ವಿಶೇಷ ವಿನಂತಿ ಮಾಡಿದ್ದೆ. ದೇಶದ ಭವಿಷ್ಯಕ್ಕಾಗಿ, ಪ್ರಧಾನಿ ಮೋದಿ ಅವರನ್ನು ಮತ್ತೊಮ್ಮೆ ಆಯ್ಕೆ ಮಾಡಲು ತಾಯಂದಿರು ತಮ್ಮ ನಾರಿಶಕ್ತಿಯನ್ನು ತೋರಿಸಲು ಮತಗಟ್ಟೆಗೆ ಮೊದಲು ತೆರಳಿ ಮತ ಹಾಕಬೇಕೆಂದು ಹೇಳಿದ್ದೆ. ಜಿಲ್ಲೆಯಾದ್ಯಂತ ಮಹಿಳಾ ಮತದಾರರು ಭಾರೀ ಖುಷಿಯಲ್ಲಿ ಮತ ಚಲಾವಣೆಗೆ ಬಂದಿದ್ದಾರೆ. ಅಭೂತಪೂರ್ವ ಸ್ಪಂದನೆ ಸಿಗುತ್ತಾ ಇದೆ. ನವದುರ್ಗೆಯರಾಗಿ ಮತ ಚಲಾಯಿಸಿ ಮೋದಿ ಅವರನ್ನು ಆಶೀರ್ವದಿಸಲು ಬಂದಿದ್ದಾರೆ. ಎಲ್ಲ ಕಡೆ ಬೂತ್ ಗಳಲ್ಲಿ ಮಹಿಳೆಯರು ನಾರಿಶಕ್ತಿಯರಾಗಿ ಬಂದು ಮೊದಲ ಮತ ಹಾಕುತ್ತಿರುವ ಮಾಹಿತಿ ನನಗೆ ಸಿಗುತ್ತಿದೆ.
ಈ ದೇಶದ ಅಖಂಡತೆಗೆ ಗ್ಯಾರಂಟಿ ನರೇಂದ್ರ ಮೋದಿ, ಈ ದೇಶದ ಸೈನಿಕರಿಗೆ, ರೈತರಿಗೆ, ಅಭಿವೃದ್ಧಿಗೆ, ದೇಶದ ಭದ್ರತೆಗೆ, ಯುವ ಸಮೂಹಕ್ಕೆ ಗ್ಯಾರಂಟಿ ನರೇಂದ್ರ ಮೋದಿ. ಅವರನ್ನು ದೇಶದ ಜನತೆ ಮತ್ತೊಮ್ಮೆ ಪ್ರಧಾನಿ ಸ್ಥಾನಕ್ಕೆ ಒಯ್ಯುತ್ತಾರೆಂಬ ಸಂಪೂರ್ಣ ವಿಶ್ವಾಸ ಇದೆ. ಮತದಾರರು ಸುಳ್ಳು, ಅಪಪ್ರಚಾರದ ವಿರುದ್ಧ ಮತ ಚಲಾಯಿಸಲಿದ್ದಾರೆ ಎಂಬ ವಿಶ್ವಾಸ ಇದೆಯೆಂದು ಕ್ಯಾ. ಬ್ರಿಜೇಶ್ ಚೌಟ ನುಡಿದರು.
Bjp Candidate Brijesh Chowta casts vote at car Street school in Mangalore. He came along with his Father and mother. Am very happy to see ladies coming in large number to cast their votes he added.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am