ಬ್ರೇಕಿಂಗ್ ನ್ಯೂಸ್
02-12-20 01:09 pm Mangalore Correspondent ಕರಾವಳಿ
ಮಂಗಳೂರು, ಡಿ.02 : ಅರಬ್ಬೀ ಸಮುದ್ರದಲ್ಲಿ ಬೋಟ್ ಮುಳುಗಿ ದುರಂತ ಸಂಭವಿಸಿದ್ದರೂ, ಕೋಸ್ಟ್ ಗಾರ್ಡ್ ನಿರ್ಲಕ್ಷ್ಯ ವಹಿಸಿದ್ದನ್ನು ಖಂಡಿಸಿ ಮಂಗಳೂರಿನಲ್ಲಿ ಮೀನು ವಹಿವಾಟು ಬಂದ್ ಮಾಡಿ ಮುಷ್ಕರ ನಡೆಸಲಾಗಿದೆ.
ಮಂಗಳೂರಿನ ದಕ್ಕೆ ಸೇರಿದಂತೆ ಬಹುತೇಕ ಮಾರುಕಟ್ಟೆಗಳಲ್ಲಿ ಮೀನು ವಹಿವಾಟು ಸಂಪೂರ್ಣ ಬಂದ್ ಆಗಿದೆ. ಮೀನಿನ ಮಾರುಕಟ್ಟೆಗಳಿಗೆ ಮೀನು ಪೂರೈಕೆ ಆಗಿಲ್ಲ. ಮೀನುಗಾರರು ಮತ್ತು ವ್ಯಾಪಾರಸ್ಥರು ಸ್ವಯಂಪ್ರೇರಿತವಾಗಿ ಮುಷ್ಕರ ಹೂಡಿದ್ದಾರೆ.


ದುರಂತದ ಬಳಿಕ ಕಾರ್ಯಾಚರಣೆ ಮಾಡುವಂತೆ ಅಧಿಕಾರಿಗಳು ಕೇವಲ ಪೋಸ್ ಕೊಟ್ಟಿದ್ದಾರೆ. ಯಾವುದೇ ಕಾರ್ಯಾಚರಣೆ ಮಾಡಿಲ್ಲ. ಮೀನುಗಾರರೇ ಕಾರ್ಯಾಚರಣೆ ಮಾಡಿದ್ದು. ಕೋಸ್ಟ್ ಗಾರ್ಡ್ ಪಡೆಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಮೀನುಗಾರ ಮುಖಂಡರು ಆರೋಪಿಸಿದ್ದಾರೆ.
ಮುಷ್ಕರ ಹೂಡಿ, ಬೆಳಗ್ಗೆ ನೂರಾರು ಜನರು ದಕ್ಕೆಯಲ್ಲಿ ಜಮಾಯಿಸಿದ್ದರು. ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ಬಿಗಿ ಭದ್ರತೆ ವ್ಯವಸ್ಥೆ ಕಲ್ಪಿಸಲಾಗಿದೆ.
Mangalore Boat Capsized in Deep Sea, Fishermen stage protest and close harbour stating Negligence of Coast Gaurd in the rescue operation.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am