ಬ್ರೇಕಿಂಗ್ ನ್ಯೂಸ್
26-04-24 03:48 pm Udupi Correspondent ಕರಾವಳಿ
ಉಡುಪಿ, ಎ.2: ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ 10 ವರ್ಷವಾಯಿತು. ಬ್ರಿಟಿಷರು ಭಾರತ ಬಿಟ್ಟು 75 ವರ್ಷವಾಯಿತು. ಇದೇ ರೀತಿಯಲ್ಲಿ ಭಾರತ ಸದೃಢವಾಗಿ ಮುಂದುವರಿಯಬೇಕು. ದೇಶದಲ್ಲಿ ಇರುವುದು ಒಂದೇ ಪಕ್ಷ ಮತ್ತೆಲ್ಲವೂ ಪಕ್ಷಪಾತ. ಹೀಗೆಂದು ಅದಮಾರು ಮಠಾಧೀಶ ವಿಶ್ವಪ್ರೀಯ ತೀರ್ಥ ಸ್ವಾಮೀಜಿ ಮತದಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ನೆಮ್ಮದಿಯಾಗಿ ಬದುಕಬೇಕಾದವನು ಸಂಶಯ ರಹಿತವಾಗಿ ರಾಷ್ಟ್ರೀಯ ಪುಷ್ಪಕ್ಕೆ ಮತ ಹಾಕಬೇಕು. ಗೋದಾನ ಮಾಡು, ಭೂದಾನ ಮಾಡು ಪುಣ್ಯ ಬರುತ್ತದೆ ಅನ್ನುತ್ತಾರೆ. ಒಳ್ಳೆಯ ವ್ಯಕ್ತಿಗೆ ಮತ ಹಾಕು ತಕ್ಷಣ ಫಲಿತಾಂಶ ಸಿಗುತ್ತದೆ. ದೇಶ ಪ್ರಗತಿ ಆಗುವುದನ್ನು ಪ್ರತಿಯೊಬ್ಬರು ನೋಡುತ್ತಿದ್ದಾರೆ.
ಹಿಂದೂ ಆದವನು ಹಿಂದುತ್ವ ಉಳಿಸಲು ಮೋದಿಯನ್ನೇ ಆರಿಸಬೇಕು. ಮನುಷ್ಯ ಜಾಡ್ಯ ಬಿಡಬೇಕು, ಮತದಾನ ಮಾಡಬೇಕು. ಪಕ್ಕದ ಮನೆಗೆ ಬಿದ್ದ ಬೆಂಕಿ ಎಂಬ ಅಸಡ್ಡೆ ಬೇಡ. ಎಲ್ಲರೂ ಜಾಗೃತರಾಗಬೇಕು, ಸಾಯಂಕಾಲದೊಳಗೆ ಮತದಾನ ಮಾಡಿ. ಈ ನೆಲದ ಗಾಳಿ ನೀರು ಬೆಂಕಿ ಉಪಯೋಗಿಸಿದವ ಯೋಗ್ಯ ವ್ಯಕ್ತಿಗೆ ಮತದಾನ ಮಾಡಲೇಬೇಕು.
ಎಲ್ಲಾ ಲಾಭ ಪಡೆದು ಮತ ಹಾಕದವ ಋಣಿಯಾಗುತ್ತಾನೆ, ಋಣಿಗಿಂತ ದೊಡ್ಡದೋಷಿ ಮತ್ತೊಬ್ಬ ಇಲ್ಲ ಎಂದು ಅದಮಾರು ಮಠದ ಸ್ವಾಮೀಜಿ ಮತದಾನ ಪೂರೈಸಿದ ಬಳಿಕ ಹೇಳಿದ್ದಾರೆ.
Udupi Adamaru swamiji casts vote, says must vote without fail
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm