ಬ್ರೇಕಿಂಗ್ ನ್ಯೂಸ್
26-04-24 03:48 pm Udupi Correspondent ಕರಾವಳಿ
ಉಡುಪಿ, ಎ.2: ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ 10 ವರ್ಷವಾಯಿತು. ಬ್ರಿಟಿಷರು ಭಾರತ ಬಿಟ್ಟು 75 ವರ್ಷವಾಯಿತು. ಇದೇ ರೀತಿಯಲ್ಲಿ ಭಾರತ ಸದೃಢವಾಗಿ ಮುಂದುವರಿಯಬೇಕು. ದೇಶದಲ್ಲಿ ಇರುವುದು ಒಂದೇ ಪಕ್ಷ ಮತ್ತೆಲ್ಲವೂ ಪಕ್ಷಪಾತ. ಹೀಗೆಂದು ಅದಮಾರು ಮಠಾಧೀಶ ವಿಶ್ವಪ್ರೀಯ ತೀರ್ಥ ಸ್ವಾಮೀಜಿ ಮತದಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ನೆಮ್ಮದಿಯಾಗಿ ಬದುಕಬೇಕಾದವನು ಸಂಶಯ ರಹಿತವಾಗಿ ರಾಷ್ಟ್ರೀಯ ಪುಷ್ಪಕ್ಕೆ ಮತ ಹಾಕಬೇಕು. ಗೋದಾನ ಮಾಡು, ಭೂದಾನ ಮಾಡು ಪುಣ್ಯ ಬರುತ್ತದೆ ಅನ್ನುತ್ತಾರೆ. ಒಳ್ಳೆಯ ವ್ಯಕ್ತಿಗೆ ಮತ ಹಾಕು ತಕ್ಷಣ ಫಲಿತಾಂಶ ಸಿಗುತ್ತದೆ. ದೇಶ ಪ್ರಗತಿ ಆಗುವುದನ್ನು ಪ್ರತಿಯೊಬ್ಬರು ನೋಡುತ್ತಿದ್ದಾರೆ.
ಹಿಂದೂ ಆದವನು ಹಿಂದುತ್ವ ಉಳಿಸಲು ಮೋದಿಯನ್ನೇ ಆರಿಸಬೇಕು. ಮನುಷ್ಯ ಜಾಡ್ಯ ಬಿಡಬೇಕು, ಮತದಾನ ಮಾಡಬೇಕು. ಪಕ್ಕದ ಮನೆಗೆ ಬಿದ್ದ ಬೆಂಕಿ ಎಂಬ ಅಸಡ್ಡೆ ಬೇಡ. ಎಲ್ಲರೂ ಜಾಗೃತರಾಗಬೇಕು, ಸಾಯಂಕಾಲದೊಳಗೆ ಮತದಾನ ಮಾಡಿ. ಈ ನೆಲದ ಗಾಳಿ ನೀರು ಬೆಂಕಿ ಉಪಯೋಗಿಸಿದವ ಯೋಗ್ಯ ವ್ಯಕ್ತಿಗೆ ಮತದಾನ ಮಾಡಲೇಬೇಕು.
ಎಲ್ಲಾ ಲಾಭ ಪಡೆದು ಮತ ಹಾಕದವ ಋಣಿಯಾಗುತ್ತಾನೆ, ಋಣಿಗಿಂತ ದೊಡ್ಡದೋಷಿ ಮತ್ತೊಬ್ಬ ಇಲ್ಲ ಎಂದು ಅದಮಾರು ಮಠದ ಸ್ವಾಮೀಜಿ ಮತದಾನ ಪೂರೈಸಿದ ಬಳಿಕ ಹೇಳಿದ್ದಾರೆ.
Udupi Adamaru swamiji casts vote, says must vote without fail
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 10:36 pm
HK News Staffer
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm
ಉಜಿರೆಯಲ್ಲಿ ಬೈಕ್ ಸ್ಕೀಡ್ ಆಗಿ ಡಿವೈಡರ್ ಡಿಕ್ಕಿ ; ತ...
29-03-26 12:41 pm