ಬ್ರೇಕಿಂಗ್ ನ್ಯೂಸ್
26-04-24 03:48 pm Udupi Correspondent ಕರಾವಳಿ
ಉಡುಪಿ, ಎ.2: ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ 10 ವರ್ಷವಾಯಿತು. ಬ್ರಿಟಿಷರು ಭಾರತ ಬಿಟ್ಟು 75 ವರ್ಷವಾಯಿತು. ಇದೇ ರೀತಿಯಲ್ಲಿ ಭಾರತ ಸದೃಢವಾಗಿ ಮುಂದುವರಿಯಬೇಕು. ದೇಶದಲ್ಲಿ ಇರುವುದು ಒಂದೇ ಪಕ್ಷ ಮತ್ತೆಲ್ಲವೂ ಪಕ್ಷಪಾತ. ಹೀಗೆಂದು ಅದಮಾರು ಮಠಾಧೀಶ ವಿಶ್ವಪ್ರೀಯ ತೀರ್ಥ ಸ್ವಾಮೀಜಿ ಮತದಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ನೆಮ್ಮದಿಯಾಗಿ ಬದುಕಬೇಕಾದವನು ಸಂಶಯ ರಹಿತವಾಗಿ ರಾಷ್ಟ್ರೀಯ ಪುಷ್ಪಕ್ಕೆ ಮತ ಹಾಕಬೇಕು. ಗೋದಾನ ಮಾಡು, ಭೂದಾನ ಮಾಡು ಪುಣ್ಯ ಬರುತ್ತದೆ ಅನ್ನುತ್ತಾರೆ. ಒಳ್ಳೆಯ ವ್ಯಕ್ತಿಗೆ ಮತ ಹಾಕು ತಕ್ಷಣ ಫಲಿತಾಂಶ ಸಿಗುತ್ತದೆ. ದೇಶ ಪ್ರಗತಿ ಆಗುವುದನ್ನು ಪ್ರತಿಯೊಬ್ಬರು ನೋಡುತ್ತಿದ್ದಾರೆ.
ಹಿಂದೂ ಆದವನು ಹಿಂದುತ್ವ ಉಳಿಸಲು ಮೋದಿಯನ್ನೇ ಆರಿಸಬೇಕು. ಮನುಷ್ಯ ಜಾಡ್ಯ ಬಿಡಬೇಕು, ಮತದಾನ ಮಾಡಬೇಕು. ಪಕ್ಕದ ಮನೆಗೆ ಬಿದ್ದ ಬೆಂಕಿ ಎಂಬ ಅಸಡ್ಡೆ ಬೇಡ. ಎಲ್ಲರೂ ಜಾಗೃತರಾಗಬೇಕು, ಸಾಯಂಕಾಲದೊಳಗೆ ಮತದಾನ ಮಾಡಿ. ಈ ನೆಲದ ಗಾಳಿ ನೀರು ಬೆಂಕಿ ಉಪಯೋಗಿಸಿದವ ಯೋಗ್ಯ ವ್ಯಕ್ತಿಗೆ ಮತದಾನ ಮಾಡಲೇಬೇಕು.
ಎಲ್ಲಾ ಲಾಭ ಪಡೆದು ಮತ ಹಾಕದವ ಋಣಿಯಾಗುತ್ತಾನೆ, ಋಣಿಗಿಂತ ದೊಡ್ಡದೋಷಿ ಮತ್ತೊಬ್ಬ ಇಲ್ಲ ಎಂದು ಅದಮಾರು ಮಠದ ಸ್ವಾಮೀಜಿ ಮತದಾನ ಪೂರೈಸಿದ ಬಳಿಕ ಹೇಳಿದ್ದಾರೆ.
Udupi Adamaru swamiji casts vote, says must vote without fail
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm