ಬ್ರೇಕಿಂಗ್ ನ್ಯೂಸ್
02-12-20 02:29 pm Mangalore Correspondent ಕರಾವಳಿ
ಮಂಗಳೂರು, ಡಿ.2 : ಬೋಟ್ ದುರಂತದಲ್ಲಿ ನಾಪತ್ತೆಯಾಗಿದ್ದ ಎಲ್ಲ ಆರು ಮಂದಿಯ ಮೃತದೇಹಗಳನ್ನು ಸಮುದ್ರದಿಂದ ಮೇಲೆತ್ತಲಾಗಿದೆ. ಬೆಳಗ್ಗೆ ಚಿಂತನ್ ಮತ್ತು ಅನ್ಸಾರ್ ಎಂಬ ಇಬ್ಬರ ಶವ ಪತ್ತೆಯಾಗಿತ್ತು. ಮಧ್ಯಾಹ್ನ ಸುಮಾರಿಗೆ ಜಿಯಾವುಲ್ಲಾ ಮತ್ತು ಹಸೈನಾರ್ ಎಂಬಿಬ್ಬರ ಶವವನ್ನು ನೀರಿನಿಂದ ಮೇಲೆತ್ತಲಾಗಿದೆ.
ಮೃತದೇಹಗಳನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಶವಗಳು ಬಾತುಕೊಂಡಿದ್ದು ಮುಖ ಗುರುತು ಹಿಡಿಯಲಾರದಷ್ಟು ಚರ್ಮ ಕಳಚಿ ಹೋಗಿದೆ.

ನಿನ್ನೆ ಸಂಜೆ ಪಾಂಡುರಂಗ ಸುವರ್ಣ ಮತ್ತು ಪ್ರೀತಮ್ ಎಂಬಿಬ್ಬರ ಮೃತದೇಹ ಪತ್ತೆಯಾಗಿತ್ತು. ಕೋಸ್ಟ್ ಗಾರ್ಡ್ ಮತ್ತು ಮೀನುಗಾರಿಕಾ ಇಲಾಖೆಯಿಂದ ಕಾರ್ಯಾಚರಣೆ ನಡೆಸಲಾಗಿತ್ತು. ರಾತ್ರಿ ವೇಳೆ ಕಾರ್ಯಾಚರಣೆ ನಿಲ್ಲಿಸಿ, ಮತ್ತೆ ಇಂದು ಬೆಳಗ್ಗಿನಿಂದ ಹುಡುಕಾಟ ನಡೆದಿತ್ತು. ಮೃತರು ಬೋಳಾರ, ಬೊಕ್ಕಪಟ್ಣ ಆಸುಪಾಸಿನ ನಿವಾಸಿಗಳಾಗಿದ್ದರು.



ಮೀನುಗಾರಿಕಾ ಬಂದರಿನ ಬೆಂಗರೆ ಪ್ರದೇಶದ ನೇರಕ್ಕೆ ಸುಮಾರು 15 ನಾಟಿಕಲ್ ಮೈಲು ದೂರದಲ್ಲಿ ಮಂಗಳವಾರ ನಸುಕಿನಲ್ಲಿ ದಾರುಣ ಘಟನೆ ಸಂಭವಿಸಿತ್ತು. ಬೋಳಾರದ ಪ್ರಶಾಂತ್ ಎಂಬವರ ಮಾಲಕತ್ವದ ‘ಶ್ರೀರಕ್ಷಾ’ ಹೆಸರಿನ ಪರ್ಸಿನ್ ಬೋಟು ಸೋಮವಾರ ನಸುಕಿನ ಜಾವ 5 ಗಂಟೆ ಸುಮಾರಿಗೆ ಮಂಗಳೂರಿನ ದಕ್ಕೆಯಿಂದ ಮೀನುಗಾರಿಕೆಗೆ ತೆರಳಿತ್ತು.
ಬೋಟ್ನಲ್ಲಿ ಸುಮಾರು 25 ಮಂದಿ ಮೀನುಗಾರರು ಇದ್ದರು. ದುರಂತದಲ್ಲಿ ಆರು ಮಂದಿ ನಾಪತ್ತೆಯಾಗಿದ್ದರು. 19 ಮಂದಿಯನ್ನು ಇತರೇ ಮೀನುಗಾರಿಕಾ ಬೋಟ್ ಮೂಲಕ ರಕ್ಷಣೆ ಮಾಡಲಾಗಿತ್ತು.
Video:
The Bodies of all four of the fishermen who went missing after their boat capsized in deep-sea on Monday were retrieved during a daylong reduce operation on Wednesday morning.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am