ಬ್ರೇಕಿಂಗ್ ನ್ಯೂಸ್
26-04-24 08:42 pm Mangalore Correspondent ಕರಾವಳಿ
ಪುತ್ತೂರು, ಎ.26: ನಕ್ಸಲ್ ಆತಂಕದ ನಡುವೆಯೂ ದಕ್ಷಿಣ ಕನ್ನಡ ಜಿಲ್ಲೆಯ ನಕ್ಸಲ್ ಪೀಡಿತ ಮತಗಟ್ಟೆಗಳಲ್ಲಿ ಬಿಗಿ ಭದ್ರತೆಯೊಂದಿಗೆ ಬಿರುಸಿನ ಮತದಾನ ಆಗಿದೆ.
ಸುಳ್ಯ ತಾಲೂಕಿನ ಅರಣ್ಯದಂಚಿನ ಭಾಗದಲ್ಲಿ 18 ಮತಗಟ್ಟೆಗಳನ್ನು ನಕ್ಸಲ್ ಪೀಡಿತ ಪ್ರದೇಶ ಎಂದು ಗುರುತಿಸಲಾಗಿತ್ತು. ಹೀಗಾಗಿ ಈ ಭಾಗದಲ್ಲಿ ಸಿಆರ್ ಪಿಎಫ್ ಪಡೆಗಳನ್ನು ನಿಯೋಜಿಸಿ ಕಟ್ಟೆಚ್ಚರ ವಹಿಸಲಾಗಿತ್ತು. ಗ್ರಾಮೀಣ ಜನರು ಬಿಗಿ ಭದ್ರತೆಯಲ್ಲಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿದರು.
ಸುಳ್ಯ ಭಾಗದಲ್ಲಿ ಇತ್ತೀಚೆಗೆ ನಕ್ಸಲರು ಪ್ರತ್ಯಕ್ಷಗೊಂಡಿದ್ದರಿಂದ ಜಿಲ್ಲಾಡಳಿತ ಎಲರ್ಟ್ ಮಾಡಿತ್ತು. ಸಿಎಪಿಎಫ್ ಯೋಧರ ಕಣ್ಗಾವಲಿನಲ್ಲಿ ಬಿರುಸಿನ ಮತದಾನವಾಗಿದೆ. ಅರಣ್ಯ ಪ್ರದೇಶದಲ್ಲಿ ನಕ್ಸಲ್ ನಿಗ್ರಹ ಪಡೆ ಕಣ್ಗಾವಲು ಇರಿಸಿದ್ದು ನಿರಂತರ ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿದೆ.
A whirlwind Voting in 18 Naxal hit polling booths amid tight security by armed militants
24-06-25 05:23 pm
Bangalore Correspondent
Lokayukta Raid, Karnataka: ಬೆಂಗಳೂರು, ಶಿವಮೊಗ್ಗ...
24-06-25 01:53 pm
Kodi Sri ; ರಾಜ್ಯದಲ್ಲಿ ಸಂಕ್ರಾಂತಿ ಬಳಿಕ ರಾಜಕೀಯ ವ...
22-06-25 07:52 pm
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
24-06-25 12:03 pm
HK News Desk
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
24-06-25 01:36 pm
Mangalore Correspondent
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
24-06-25 07:39 pm
Bangalore Correspondent
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm