ಬ್ರೇಕಿಂಗ್ ನ್ಯೂಸ್
26-04-24 08:42 pm Mangalore Correspondent ಕರಾವಳಿ
ಪುತ್ತೂರು, ಎ.26: ನಕ್ಸಲ್ ಆತಂಕದ ನಡುವೆಯೂ ದಕ್ಷಿಣ ಕನ್ನಡ ಜಿಲ್ಲೆಯ ನಕ್ಸಲ್ ಪೀಡಿತ ಮತಗಟ್ಟೆಗಳಲ್ಲಿ ಬಿಗಿ ಭದ್ರತೆಯೊಂದಿಗೆ ಬಿರುಸಿನ ಮತದಾನ ಆಗಿದೆ.
ಸುಳ್ಯ ತಾಲೂಕಿನ ಅರಣ್ಯದಂಚಿನ ಭಾಗದಲ್ಲಿ 18 ಮತಗಟ್ಟೆಗಳನ್ನು ನಕ್ಸಲ್ ಪೀಡಿತ ಪ್ರದೇಶ ಎಂದು ಗುರುತಿಸಲಾಗಿತ್ತು. ಹೀಗಾಗಿ ಈ ಭಾಗದಲ್ಲಿ ಸಿಆರ್ ಪಿಎಫ್ ಪಡೆಗಳನ್ನು ನಿಯೋಜಿಸಿ ಕಟ್ಟೆಚ್ಚರ ವಹಿಸಲಾಗಿತ್ತು. ಗ್ರಾಮೀಣ ಜನರು ಬಿಗಿ ಭದ್ರತೆಯಲ್ಲಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿದರು.

ಸುಳ್ಯ ಭಾಗದಲ್ಲಿ ಇತ್ತೀಚೆಗೆ ನಕ್ಸಲರು ಪ್ರತ್ಯಕ್ಷಗೊಂಡಿದ್ದರಿಂದ ಜಿಲ್ಲಾಡಳಿತ ಎಲರ್ಟ್ ಮಾಡಿತ್ತು. ಸಿಎಪಿಎಫ್ ಯೋಧರ ಕಣ್ಗಾವಲಿನಲ್ಲಿ ಬಿರುಸಿನ ಮತದಾನವಾಗಿದೆ. ಅರಣ್ಯ ಪ್ರದೇಶದಲ್ಲಿ ನಕ್ಸಲ್ ನಿಗ್ರಹ ಪಡೆ ಕಣ್ಗಾವಲು ಇರಿಸಿದ್ದು ನಿರಂತರ ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿದೆ.
A whirlwind Voting in 18 Naxal hit polling booths amid tight security by armed militants
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am