ಬ್ರೇಕಿಂಗ್ ನ್ಯೂಸ್
26-04-24 09:28 pm Mangalore Correspondent ಕರಾವಳಿ
ಮಂಗಳೂರು, ಎ.26: ಯುವಕನೊಬ್ಬ ಕುದುರೆ ಏರಿ ಮತಗಟ್ಟೆಗೆ ಬಂದು ಮತದಾನ ಮಾಡುವುದರ ಮೂಲಕ ಸಾರ್ವಜನಿಕರ ಗಮನ ಸೆಳೆದ ಪ್ರಸಂಗ ಕಾರ್ಕಳದಲ್ಲಿ ನಡೆಯಿತು.



ಅಂತರಾಷ್ಟ್ರೀಯ ಕ್ರೀಡಾಪಟು ರೋಹಿತ್ ಕುಮಾರ್ ಕಟೀಲ್ ಅವರ ಜ್ಯೇಷ್ಠ ಪುತ್ರ ಏಕಲವ್ಯ ಆರ್. ಕಟೀಲ್ ತಾನು ಸಾಕಿದ ಕುದುರೆಯನ್ನು ಏರಿ ಬೂತ್ ನಂ. 87 ಸರಕಾರಿ ಪದವಿ ಪೂರ್ವ ಕಾಲೇಜಿನ ಮತಗಟ್ಟೆಗೆ ಬಂದು ಮತ ಚಲಾಯಿಸುವುದರ ಮೂಲಕ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದರು. ಈ ಸಂದರ್ಭದಲ್ಲಿ ಬೂತ್ ನಲ್ಲಿ ಇದ್ದ ಪಕ್ಷದ ಕಾರ್ಯಕರ್ತರು ಅವರ ಜೊತೆ ಪೋಟೋ ಕ್ಲಿಕ್ಕಿಸಿ ಖುಷಿಪಟ್ಟರು.
Karkala youth voter Rohith kumar comes on Horse to cast his vote in karkala..people clicked photos with him and expressed joy.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am